‘2017ರಲ್ಲಿ ಬೆಂಗಳೂರು ಅರಮನೆ ಮೈಧಾನದಲ್ಲಿ ನಡೆದ ಬಲಿಜ ಸಮ್ಮೇಳನದಲ್ಲಿ ಮಾಜಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಮುಂತಾದವರು ಭಾಗವಹಿಸಿದ್ದರು, ಆದರೆ ಯಡಿಯೂರಪ್ಪ ಅವರನ್ನು ಹೊರತು ಪಡಿಸಿ ಮೀಸಲಾತಿಯಲ್ಲಿ ಬಲಿಜ ಜನಾಂಗಕ್ಕೆ ಆಗಿರುವ ಅನ್ಯಾಯದ ಬಗ್ಗೆ ಯಾರೂ ಮಾತಾಡಲಿಲ್ಲ’ ಎಂದು ದೂರಿದರು.