<p>ಶ್ರೀನಿವಾಸಪುರ: ಪಟ್ಟಣದ ಝಡ್.ಎಚ್.ಮೊಹಲ್ಲಾದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 175 ವಿದ್ಯಾರ್ಥಿಗಳಿದ್ದು, ಶಾಲಾ ಕೊಠಡಿಗಳ ಕೊರತೆ ಇದೆ. ಹೆಚ್ಚುವರಿ ಕೊಠಡಿಗೆ ಕ್ರಮ ವಹಿಸಬೇಕು ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ಒತ್ತಾಯಿಸಿದೆ.</p>.<p>ಟ್ರಸ್ಟ್ನ ಖಜಾಂಚಿ ಎ.ಟಿ.ಎಸ್.ರಿಜ್ವಾನ್ ಮಾತನಾಡಿ, ‘ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಶಾಲಾ ಶಿಕ್ಷಣ ಸಚಿವರಿಗೆ ಅಹವಾಲು ನೀಡಿದ್ದೇವೆ. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲಾ ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಮನವಿ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಟ್ರಸ್ಟ್ನಿಂದ ಮಕ್ಕಳಿಗೆ ಗುರುತಿನ ಚೀಟಿ ಹಾಗೂ ಇನ್ನಿತರ ಸಾಮಗ್ರಿ ನೀಡಲಾಯಿತು.</p>.<p>ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಮಾತನಾಡಿ, ‘ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರಗತಿಯಯ್ಯ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಕಂಪ್ಯೂಟರ್ ಹೇಳಿಕೊಡಲಾಗುತ್ತಿದೆ’ ಎಂದರು.</p>.<p>ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಪಟ್ಟಣದ ಝಡ್.ಎಚ್.ಮೊಹಲ್ಲಾದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 175 ವಿದ್ಯಾರ್ಥಿಗಳಿದ್ದು, ಶಾಲಾ ಕೊಠಡಿಗಳ ಕೊರತೆ ಇದೆ. ಹೆಚ್ಚುವರಿ ಕೊಠಡಿಗೆ ಕ್ರಮ ವಹಿಸಬೇಕು ಎಂದು ಎ.ಪಿ.ಜೆ ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ಒತ್ತಾಯಿಸಿದೆ.</p>.<p>ಟ್ರಸ್ಟ್ನ ಖಜಾಂಚಿ ಎ.ಟಿ.ಎಸ್.ರಿಜ್ವಾನ್ ಮಾತನಾಡಿ, ‘ಕೊಠಡಿಗಳನ್ನು ಸರ್ಕಾರದಿಂದ ನಿರ್ಮಿಸಿ ಕೊಡಲು ಶಾಲಾ ಶಿಕ್ಷಣ ಸಚಿವರಿಗೆ ಅಹವಾಲು ನೀಡಿದ್ದೇವೆ. ಅಧಿಕಾರಿಗಳು ಸ್ಥಳ ಪರಿಶೀಲಿಸಿ ಶಾಲಾ ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಮನವಿ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಟ್ರಸ್ಟ್ನಿಂದ ಮಕ್ಕಳಿಗೆ ಗುರುತಿನ ಚೀಟಿ ಹಾಗೂ ಇನ್ನಿತರ ಸಾಮಗ್ರಿ ನೀಡಲಾಯಿತು.</p>.<p>ಟ್ರಸ್ಟ್ ಅಧ್ಯಕ್ಷ ಅಬ್ದುಲ್ ಮುಜೀದ್ ಮಾತನಾಡಿ, ‘ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರಗತಿಯಯ್ಯ ಕೊಂಡೊಯ್ಯುವುದು ಶಿಕ್ಷಕರ ಜವಾಬ್ದಾರಿ. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದ್ದು, ಕಂಪ್ಯೂಟರ್ ಹೇಳಿಕೊಡಲಾಗುತ್ತಿದೆ’ ಎಂದರು.</p>.<p>ಉಪಾಧ್ಯಕ್ಷ ಇಲಿಯಾಜ್ ಪಾಷ, ಸಂಘನಾ ಕಾರ್ಯದರ್ಶಿ ಇಂತಿಯಾಜ್, ಕಾರ್ಯದರ್ಶಿ ಅಕ್ರಂಪಾಷ, ಸದಸ್ಯರಾದ ಹಿದಾಯುತುಲ್ಲಾ ಖಾನ್, ಅಲ್ಲಾಬಕಷ್, ಎಸ್ಡಿಎಂಸಿ ಅಧ್ಯಕ್ಷ ಹಿದಾಯುತುಲ್ಲಾ ಖಾನ್, ಉಪಾಧ್ಯಕ್ಷ ಸಫೀನಾ, ಮುಖ್ಯ ಶಿಕ್ಷಕ ಮಹ್ಮದ್ ಸಾಧಿಕ್, ಶಿಕ್ಷಕರಾದ ರಿಹಾನಖಾನಮ್, ಅಸ್ಮಸುಲ್ತಾನ , ಭಾರತಮ್ಮ, ನುಸ್ರಕ್ ಅಮ್ಮಾಜಾನ್, ಗುಲ್ ಅಬ್ ಷ, ಕುಬ್ರಾಐಮನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>