‘ಕೋವಿಡ್–19 ಕಾರಣಕ್ಕೆ ಲಾಕ್ಡೌನ್ ಜಾರಿಯಾದ ದಿನದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಆದೇಶದನ್ವಯ ರೈತರ ಹಿತದೃಷ್ಟಿಯಿಂದ ಸವಾಲಿನ ರೀತಿ ವಹಿವಾಟು ನಡೆಸಿಕೊಂಡು ಬಂದಿದ್ದೇವೆ. ಆದರೆ, ಸರ್ಕಾರ ಎಪಿಎಂಸಿಗಳಲ್ಲಿ ಸೆಸ್ ಸಂಗ್ರಹಿಸಲು ಮುಂದಾಗಿದೆ’ ಎಂದು ಪ್ರತಿಭಟನಾಕಾರರ ಅಸಮಾಧಾನ ವ್ಯಕ್ತಪಡಿಸಿದರು.