ರೋಟರಿ ಸೆಂಟ್ರಲ್ ಮತ್ತು ಭಾರತ ಸೇವಾದಳ ಜಿಲ್ಲಾ ಘಟಕದ ವತಿಯಿಂದ ಇಲ್ಲಿ ಬುಧವಾರ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವೇಶ್ವರಯ್ಯ ಜಯಂತಿಯಲ್ಲಿ ಮಾತನಾಡಿ, ‘ಕರುನಾಡಿನ ಹೆಮ್ಮೆಯ ಪುತ್ರರಾಗಿದ್ದ ವಿಶ್ವೇಶ್ವರಯ್ಯ ದೇಶದ ಶ್ರೇಷ್ಠ ಆಸ್ತಿ. ಭಾರತ ಕಂಡ ಅಪ್ರತಿಮ ಎಂಜಿನಿಯರ್ ಆಗಿದ್ದ ಅವರ ಕೌಶಲ, ದೂರದರ್ಶಿತ್ವದ ಯೋಜನೆಗಳು ಶಾಶ್ವತ’ ಎಂದು ಸ್ಮರಿಸಿದರು.