ಇಲ್ಲಿನ ಬೆಂಗಳೂರು ಉತ್ತರ ವಿ.ವಿ ಆಡಳಿತ ಸೌಧದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಮಾತನಾಡಿ, ‘ರಾಮಕೃಷ್ಣ ಪರಮಹಂಸರ ಶಿಷ್ಯರಾದ ಸ್ವಾಮಿ ವಿವೇಕಾನಂದರು ಚಿಕ್ಕ ವಯಸ್ಸಿನಲ್ಲೇ ಭಾರತೀಯ ತತ್ವಶಾಸ್ತ್ರದಲ್ಲಿ ಅಪಾರ ಪಾಂಡಿತ್ಯ ಪಡೆದರು. ಅವರು ಭಾರತೀಯ ಧರ್ಮ ಮತ್ತು ಅಧ್ಯಾತ್ಮದ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು’ ಎಂದರು.