ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ರೋಟರಿ ಕೋಲಾರ ನಂದಿನಿ ಸಂಸ್ಥೆ ಸಹಯೋಗದಲ್ಲಿ ತಾಲ್ಲೂಕಿನ ಅಲ್ಲಿಕುಂಟೆ ಗ್ರಾಮದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಮಾತನಾಡಿ, ‘ಹಣ, ಉಡುಗೊರೆ ಸೇರಿದಂತೆ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸಿದರೆ ದೇಶದ ಭವಿಷ್ಯ ಉಜ್ವಲವಾಗುತ್ತದೆ’ ಎಂದು ಕಿವಿಮಾತು ಹೇಳಿದರು.