ಇಲ್ಲಿ ಕೃಷ್ಣನ ಪಾತ್ರವನ್ನು ರಾಜಕೀಯ ಪಕ್ಷಗಳು ವಹಿಸಿದ್ದರೆ, ಅರ್ಜುನನ ಪಾತ್ರವನ್ನು ಮತದಾರರು ವಹಿಸಿದ್ದಾರೆ ಅಷ್ಟೇ. ನಮ್ಮ ಮತದಾನವೆಂಬ ‘ಕರ್ಮ’ವನ್ನು ಮಾಡಿದ್ದೇವೆ ‘ಫಲ’ವನ್ನು ರಾಜಕೀಯ ಪಕ್ಷಗಳೆಂಬ ಕೃಷ್ಣನಿಗೆ ಬಿಟ್ಟಿದ್ದೇವೆ. ಕೃಷ್ಣ ದಯಪಾಲಿಸುವ ‘ಫಲ’ ಸ್ವೀಕರಿಸುವುದು ಮತದಾರರಿಗೆ ಇರುವ ಏಕೈಕ ’ವಿಕಲ್ಪ’.