ಪಟ್ಟಣದಲ್ಲಿ ಮಂಗಳವಾರ ಯುಗಾದಿ ಪ್ರಯುಕ್ತ ಉಡುಗೊರೆ ಕಿಟ್ ವಿತರಿಸಿ ಮಾತನಾಡಿದ ಅವರು, ‘ಗಾಂಧಿನಗರ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ಗೆ ಪ್ರಯತ್ನಿಸುತ್ತೇನೆ. ಆದರೆ, ಮಾಲೂರು ಕ್ಷೇತ್ರದಿಂದ ಮಾತ್ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ’ ಎಂದರು.