ಜಿ.ಪಂ.ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷೆ ಯಶೋದಮ್ಮ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಸ್ವಾಮಿ, ತಾ.ಪಂ ಸದಸ್ಯ ರಮೇಶ್ ಗೌಡ, ರಾಮಕೃಷ್ಣಪ್ಪ, ನೋಡಲ್ ಅಧಿಕಾರಿ ಮುನಿಕೃಷ್ಣಪ್ಪ , ಜಿ.ಪಂ.ಉಪಕಾರ್ಯದರ್ಶಿ ಸಂಜೀವಪ್ಪ, ಇ.ಒ.ಕೃಷ್ಣಪ್ಪ, ತಹಶೀಲ್ದಾರ್ ಮಂಜುನಾಥ್, ಬನಹಳ್ಳಿ ಗ್ರಾ.ಪಂ. ಪಿಡಿಒ ಅಮರೇಶ್ ಬಾಬು, ಸರ್ಕಾರಿ ನೌಕರಿ ಸಂಘದ ಅಧ್ಯಕ್ಷ ಮುನೇಗೌಡ ಭಾಗವಹಿಸಿದ್ದರು.