ರೈತರ ಹಿತ ಕಾಯುತ್ತಿರುವ ಡಿಸಿಸಿ ಬ್ಯಾಂಕಿನಲ್ಲೇ ಈ ಹಣ ಠೇವಣಿ ಇಡಲು ಕೂಡಲೇ ಸಂಬಂಧಿಸಿದ ರೈತರ ಸಭೆ ನಡೆಸಿ ಕ್ರಮ ವಹಿಸುವುದಾಗಿ ತಿಳಿಸಿದರು. ಕೋಚಿಮುಲ್ ಅಧ್ಯಕ್ಷ ಎನ್.ಜಿ.ಬ್ಯಾಟಪ್ಪ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಗೋವಿಂದಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣಸ್ವಾಮಿ, ವಕೀಲ ಮಂಜುನಾಥ್, ಗ್ರಾಮ ಪಂಚಾಯಿತಿ ಸದಸ್ಯ ದೇವರಾಜ್, ಎಸ್ಎಫ್ಸಿಎಸ್ ಉಪಾಧ್ಯಕ್ಷ ನಾಗರಾಜ್ ಹಾಜರಿದ್ದರು.