<p>ಮುಳಬಾಗಲು: ಸ್ವಾತಂತ್ರ್ಯ ಬಂದು ದಶಕಗಳು ಉರುಳಿದರು ದಲಿತರು ಹಕ್ಕುಗಳಿಗೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿರುವುದು ವಿಷಾದನೀಯ ಎಂದು ದಸಂಸ (ಸಂಯೋಜಕ) ಜಿಲ್ಲಾ ಸಂಚಾಲಕ ಎನ್.ವಿಜಯಕುಮಾರ್ ಹೇಳಿದರು.<br /> <br /> ತಾಲ್ಲೂಕಿನ ಕವತನಹಳ್ಳಿ ಗ್ರಾಮದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಜಯಂತಿ ಹಾಗೂ ಗ್ರಾಮದ ದಸಂಸ (ಸಂಯೋಜಕ) ಶಾಖೆ ಉದ್ಘಾಟಿಸಿ ಮಾತನಾಡಿದರು.<br /> <br /> ದಲಿತ ಸಮುದಾಯಗಳು ತಮ್ಮಳಗಿನ ಭಿನ್ನಾಭಿಪ್ರಾಯಗಳನ್ನು ಮರೆತು ಸಂಘಟಿತರಾಗಿ ಸರ್ಕಾರದಿಂದ ಬರುವ ಸೌಲಭ್ಯ ಪಡೆಯಲು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.<br /> <br /> ಜಿಲ್ಲಾ ಸಂಘಟನಾ ಸಂಯೋಜಕ ಮೆಕಾನಿಕ್ ಶ್ರೀನಿವಾಸ್, ಗ್ರಾ.ಪಂ.ಸದಸ್ಯ ಡಿ.ಕೃಷ್ಣಪ್ಪ, ನಾರಾಯಣಗೌಡ, ಡಿ.ರಾಮಕೃಷ್ಣಪ್ಪ, ಕವತನಹಳ್ಳಿ ಗ್ರಾಮ ಶಾಖೆ ಸಂಯೋಜಕ ಕೆ.ಎಸ್.ಬಾಬು, ಸಂಘಟನಾ ಸಂಯೋಜಕ ಪ್ರಸಾದ್, ಶ್ರೀಕಂಠ, ಖಜಾಂಚಿ ಜಿ.ಮಣಿ, ಸಮಿತಿ ಸದಸ್ಯರಾದ ಎನ್.ವೆಂಕಟರಮಣ, ಆರ್.ಗಂಜೇಂದ್ರ ಮತ್ತಿತರರು ಭಾಗವಹಿಸಿದ್ದರು. <br /> <br /> ಕಲಾವಿದ ನರಸಿಂಹ ದೊಮ್ಮಸಂದ್ರ ನರಸಿಂಹ ಶಾಲಾ ಮಕ್ಕಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.<br /> <br /> <strong>ಶನೇಶ್ವರ ಜಯಂತಿ</strong><br /> ಬಾಗೇಪಲ್ಲಿ: ಗಡಿದಂ ಶನಿಮಹಾತ್ಮ ದೇವಾಲಯದಲ್ಲಿ ಶನೇಶ್ವರ ಜಯಂತಿ ಮಂಗಳವಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಲು: ಸ್ವಾತಂತ್ರ್ಯ ಬಂದು ದಶಕಗಳು ಉರುಳಿದರು ದಲಿತರು ಹಕ್ಕುಗಳಿಗೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಎದುರಾಗಿರುವುದು ವಿಷಾದನೀಯ ಎಂದು ದಸಂಸ (ಸಂಯೋಜಕ) ಜಿಲ್ಲಾ ಸಂಚಾಲಕ ಎನ್.ವಿಜಯಕುಮಾರ್ ಹೇಳಿದರು.<br /> <br /> ತಾಲ್ಲೂಕಿನ ಕವತನಹಳ್ಳಿ ಗ್ರಾಮದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಡಾ. ಅಂಬೇಡ್ಕರ್ ಜಯಂತಿ ಹಾಗೂ ಗ್ರಾಮದ ದಸಂಸ (ಸಂಯೋಜಕ) ಶಾಖೆ ಉದ್ಘಾಟಿಸಿ ಮಾತನಾಡಿದರು.<br /> <br /> ದಲಿತ ಸಮುದಾಯಗಳು ತಮ್ಮಳಗಿನ ಭಿನ್ನಾಭಿಪ್ರಾಯಗಳನ್ನು ಮರೆತು ಸಂಘಟಿತರಾಗಿ ಸರ್ಕಾರದಿಂದ ಬರುವ ಸೌಲಭ್ಯ ಪಡೆಯಲು ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ತಿಳಿಸಿದರು.<br /> <br /> ಜಿಲ್ಲಾ ಸಂಘಟನಾ ಸಂಯೋಜಕ ಮೆಕಾನಿಕ್ ಶ್ರೀನಿವಾಸ್, ಗ್ರಾ.ಪಂ.ಸದಸ್ಯ ಡಿ.ಕೃಷ್ಣಪ್ಪ, ನಾರಾಯಣಗೌಡ, ಡಿ.ರಾಮಕೃಷ್ಣಪ್ಪ, ಕವತನಹಳ್ಳಿ ಗ್ರಾಮ ಶಾಖೆ ಸಂಯೋಜಕ ಕೆ.ಎಸ್.ಬಾಬು, ಸಂಘಟನಾ ಸಂಯೋಜಕ ಪ್ರಸಾದ್, ಶ್ರೀಕಂಠ, ಖಜಾಂಚಿ ಜಿ.ಮಣಿ, ಸಮಿತಿ ಸದಸ್ಯರಾದ ಎನ್.ವೆಂಕಟರಮಣ, ಆರ್.ಗಂಜೇಂದ್ರ ಮತ್ತಿತರರು ಭಾಗವಹಿಸಿದ್ದರು. <br /> <br /> ಕಲಾವಿದ ನರಸಿಂಹ ದೊಮ್ಮಸಂದ್ರ ನರಸಿಂಹ ಶಾಲಾ ಮಕ್ಕಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.<br /> <br /> <strong>ಶನೇಶ್ವರ ಜಯಂತಿ</strong><br /> ಬಾಗೇಪಲ್ಲಿ: ಗಡಿದಂ ಶನಿಮಹಾತ್ಮ ದೇವಾಲಯದಲ್ಲಿ ಶನೇಶ್ವರ ಜಯಂತಿ ಮಂಗಳವಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>