ಮಂಗಳವಾರ, 30 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕೊಪ್ಪಳ
ADVERTISEMENT
ಅಭಿವೃದ್ಧಿ ಎಂಬುದೇ ಶಾಪವಾಗಿ ಪರಿಣಮಿಸುತ್ತಿದೆ: ಸಾಹಿತಿ ರಹಮತ್ ತರೀಕೆರೆ ಅಭಿಮತ
Development vs Environment: ಕಾರ್ಖಾನೆಗಳು, ಆಣೆಕಟ್ಟುಗಳ ನಿರ್ಮಾಣ ಎಂಬುದು ಈ ಹಿಂದೆ ಅಭಿವೃದ್ಧಿ ಎಂದು ಕರೆಸಿಕೊಳ್ಳುತ್ತಿತ್ತು. ಅವನ್ನು ವರವೆಂದು ಸ್ವೀಕರಿಸಲಾಗುತ್ತಿತ್ತು. ಆದರೆ ಅಂತಹ ಅಭಿವೃದ್ಧಿ ಹೆಸರಿನ ವರಗಳೇ ಇಂದು ಕ್ಯಾನ್ಸರ್ನಂತೆ ಶಾಪವಾಗುತ್ತಿವೆ.
Last Updated 30 ಡಿಸೆಂಬರ್ 2025, 12:31 IST
ಮುಳ್ಳುಕಂಟೆಯಲ್ಲಿ ನವಜಾತ ಹೆಣ್ಣು ಶಿಶು: ಅಮ್ಮನ ಎದೆಹಾಲು ಇಲ್ಲದೆ ಒದ್ದಾಡಿದ ಕೂಸು
Koppala Newborn: ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದ ಪ್ರಸಾದ ನಿಲಯದ ಸಮೀಪದ ಮುಳ್ಳುಕಂಟೆಯಲ್ಲಿ ಮಂಗಳವಾರ ನವಜಾತು ಹೆಣ್ಣು ಶಿಶು ಪತ್ತೆಯಾಗಿದ್ದು, ಸಾರ್ವಜನಿಕರ ಕಾಳಜಿಯಿಂದ ಮಗು ಬದುಕುಳಿದಿದೆ.
Last Updated 30 ಡಿಸೆಂಬರ್ 2025, 12:24 IST
2025 ಹಿಂದಣ ಹೆಜ್ಜೆ | ಕೊಪ್ಪಳ: ಬೊಗಸೆ ತುಂಬಾ ಸಿಹಿ, ಕಹಿಗಳ ಮಿಲನ
ಅನೇಕ ವಿದ್ಯಮಾನಗಳಿಗೆ ಸಾಕ್ಷಿಯಾದ 2025, ಮಹತ್ವದ ವಿಷಯಗಳಿಗೆ ಹೋರಾಟದ ಪರ್ವ
Last Updated 29 ಡಿಸೆಂಬರ್ 2025, 6:08 IST
ಮುನಿರಾಬಾದ್: 48 ದಿನಗಳ ಮೌನ ಅನುಷ್ಠಾನ ಮುಕ್ತಾಯ
Spiritual Ritual: ಸಮೀಪದ ಶಿವಪುರ ಬಳಿ ತುಂಗಭದ್ರಾ ನದಿಯ ನಡುಗಡ್ಡೆಯಲ್ಲಿರುವ ನಗರ ಗಡ್ಡಿ ಮಠದಲ್ಲಿ ಅಭಿನವ ಸೋಮನಾಥ ಶಿವಾಚಾರ್ಯರು ಕೈಗೊಂಡ 48 ದಿನಗಳ 'ಮೌನ ಅನುಷ್ಠಾನ' ಶನಿವಾರ ಮುಕ್ತಾಯವಾಯಿತು. ಮಠದ ಪವಿತ್ರ ಸ್ಥಳದಲ್ಲಿ ತಪಸ್ಸು ನೆರವೇರಿಸಿದರು.
Last Updated 29 ಡಿಸೆಂಬರ್ 2025, 6:07 IST
ಸಾಮೂಹಿಕ ಅತ್ಯಾಚಾರ ಪ್ರಕರಣ: ವೈದ್ಯಾಧಿಕಾರಿ ವಿರುದ್ಧ ಎಫ್ಐಆರ್ ದಾಖಲು
Medical Negligence: ಕಳೆದ ನವೆಂಬರ್ ತಿಂಗಳಲ್ಲಿ ತಾಲ್ಲೂಕಿನ ಮದ್ಲೂರು ಗ್ರಾಮದ ಬಳಿ ನಡೆದಿದೆ ಎನ್ನಲಾದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಣದ ತಜ್ಞ ವೈದ್ಯ ಶಿವಕುಮಾರ.ಬಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
Last Updated 29 ಡಿಸೆಂಬರ್ 2025, 6:07 IST
ನದಿ ರಕ್ಷಣೆಗೆ ಜನಶಕ್ತಿಯೇ ಮುಂದಾಗಬೇಕು: ರಾಜಶ್ರೀ ಚೌಧರಿ
ನವದೆಹಲಿಯ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ
Last Updated 29 ಡಿಸೆಂಬರ್ 2025, 6:01 IST
ದೇಶದ ಅಭ್ಯುದಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ: ಹಸನಸಾಬ್ ದೋಟಿಹಾಳ
Congress Contribution: ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಉದಯಿಸಿದ ಕಾಂಗ್ರೆಸ್ ಪಕ್ಷ ದೇಶದ ಒಟ್ಟಾರೆ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದೆ ಎಂದು ತುಂಗಭದ್ರಾ ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಹೇಳಿದರು. ಪಟ್ಟಣದಲ್ಲಿ ನಡೆದ ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದರು.
Last Updated 29 ಡಿಸೆಂಬರ್ 2025, 6:01 IST
ADVERTISEMENT
ಕುಷ್ಟಗಿ | ತೊಗರಿ ತೂಕದಲ್ಲಿ ಅನ್ಯಾಯ: ಆರೋಪ
APMC Weighing Fraud: ಇಲ್ಲಿಯ ಎಪಿಎಂಸಿ ಪ್ರಾಂಗಣದಲ್ಲಿ ತೋಗರಿ ಮಾರಾಟ ಜೋರಾಗಿದ್ದು, ತೂಕದಲ್ಲಿ ರೈತರಿಗೆ ವ್ಯಾಪಾರಿಗಳು ಅನ್ಯಾಯ ಮಾಡುತ್ತಿದ್ದಾರೆ’ ಎಂದು ರೈತ ಬಸವರಾಜ ನಾಯಕ ಸೇರಿದಂತೆ ಇತರರು ದೂರಿದ್ದಾರೆ. ತೊಗರಿಯನ್ನು ಗೋಣಿ ಚೀಲದ ಬದಲು ಪ್ಲಾಸ್ಟಿಕ್ ಬಳಸಲಾಗುತ್ತಿದೆ.
Last Updated 29 ಡಿಸೆಂಬರ್ 2025, 6:01 IST
ನವಜಾತು ಶಿಶುವಿಗೆ ತುರ್ತು ಚಿಕಿತ್ಸೆ: ಒಂದೇ ತಾಸಿನಲ್ಲಿ ಹುಬ್ಬಳ್ಳಿಗೆ ರವಾನೆ
Emergency Treatment: ಹುಟ್ಟಿದ ಕ್ಷಣದಿಂದ ಸಾವು–ಬದುಕಿನ ನಡುವೆ ಹೋರಾಟ ಮಾಡುತ್ತಿರುವ ನವಜಾತು ಗಂಡು ಶಿಶುವನ್ನು ತುರ್ತು ಆರೋಗ್ಯ ಚಿಕಿತ್ಸೆಗಾಗಿ ಭಾನುವಾರ ಬೆಳಿಗ್ಗೆ ಕೊಪ್ಪಳದ ತಾಯಿ ಮತ್ತು ಮಗುವಿನ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಝೀರೊ ಟ್ರಾಫಿಕ್ನಲ್ಲಿ ಆಂಬುಲೆನ್ಸ್ನಲ್ಲಿ ಕರೆದೊಯ್ಯಲಾಯಿತು.
Last Updated 28 ಡಿಸೆಂಬರ್ 2025, 12:43 IST
ನದಿಗಳ ಮಲಿನ ತುಂಬ ಪಾಪದ ಕೆಲಸ: ರಾಜಶ್ರೀ ಚೌದರಿ
3ನೇ ಹಂತದ ನಿರ್ಮಲ ತುಂಗಾಭದ್ರ ಅಭಿಯಾನ ಕಾರ್ಯಕ್ರಮ
Last Updated 28 ಡಿಸೆಂಬರ್ 2025, 7:53 IST
ADVERTISEMENT
<
1
2
...
1000
>
ADVERTISEMENT
ADVERTISEMENT