ಆನೆಗೊಂದಿ, ಹನುಮನಹಳ್ಳಿ, ರಂಗಾಪುರದ ಅನಧಿಕೃತ ರೆಸಾರ್ಟ್ ತೆರವು
Supreme Court Order: ಗಂಗಾವತಿಯ ಆನೆಗೊಂದಿ, ಹನುಮನಹಳ್ಳಿ, ರಂಗಾಪುರ ಹಾಗೂ ಸಾಣಾಪುರ ಗ್ರಾಮಗಳಲ್ಲಿ ಕಾನೂನುಬಾಹಿರವಾಗಿ ನಿರ್ಮಾಣಗೊಂಡಿದ್ದ ರೆಸಾರ್ಟ್ಗಳನ್ನು ಮಂಗಳವಾರ ಸುಪ್ರೀಂಕೋರ್ಟ್ ಆದೇಶದಂತೆ ತೆರವುಗೊಳಿಸಲಾಯಿತು.Last Updated 29 ಅಕ್ಟೋಬರ್ 2025, 7:14 IST