ಕಾರ್ಖಾನೆ ವಿಸ್ತರಣೆ ವಿರೋಧಿಸಿ ಕೊಪ್ಪಳದಲ್ಲಿ ಪ್ರತಿಭಟನೆ: ಶಾಸಕ, ಸಂಸದರಿಗೆ ತರಾಟೆ
Raghavendra Hitnal: ಪರಿಸರಕ್ಕೆ ಮಾಲಿನ್ಯ ಉಂಟು ಮಾಡುತ್ತಿರುವ ಕಾರ್ಖಾನೆಗಳ ವಿಸ್ತರಣೆಗೆ ವಿರೋಧಿಸಿ ಕೊಪ್ಪಳ ಬಂದ್ ಕರೆ ನೀಡಲಾಗಿದ್ದು, ಮಂಗಳವಾರ ಮೆರವಣಿಗೆ ಸಮಯದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಅವರನ್ನು ಜನ ತರಾಟೆಗೆ ತೆಗೆದುಕೊಂಡರು.Last Updated 24 ಫೆಬ್ರುವರಿ 2026, 8:25 IST