ಬುಧವಾರ, 12 ನವೆಂಬರ್ 2025
×
ADVERTISEMENT

ಕೊಪ್ಪಳ

ADVERTISEMENT

ಐದು ವರ್ಷ ಸಿದ್ದರಾಮಯ್ಯ ಸಿ.ಎಂ. ಆಗಿರಬೇಕು: ಬಸವರಾಜ ರಾಯರಡ್ಡಿ

Siddaramaiah CM Term: ಸಿದ್ದರಾಮಯ್ಯನವರು ಐದು ವರ್ಷ ಪೂರ್ಣ ಮುಖ್ಯಮಂತ್ರಿಯಾಗಿರಬೇಕು ಎಂದು ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಅಭಿಪ್ರಾಯ ವ್ಯಕ್ತಪಡಿಸಿ, ಬಿಜೆಪಿಯ ಟೀಕೆಗೆ ಪ್ರತಿಕ್ರಿಯಿಸಿದರು.
Last Updated 12 ನವೆಂಬರ್ 2025, 13:22 IST
ಐದು ವರ್ಷ ಸಿದ್ದರಾಮಯ್ಯ ಸಿ.ಎಂ. ಆಗಿರಬೇಕು: ಬಸವರಾಜ ರಾಯರಡ್ಡಿ

ಕೊಪ್ಪಳ | ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗ ಹೃದಯಾಘಾತ; ಶಿಕ್ಷಕ ಸಾವು

Teacher Death Karnataka: ಕುಷ್ಟಗಿಯ ಹನುಮಸಾಗರದ ಕೆಪಿಎಸ್ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಮೆಹಬೂಬಸಾಬ್‌ ಕಸಾಬ್ (59) ಅವರು ತರಗತಿಯಲ್ಲಿ ಹೃದಯಾಘಾತದಿಂದ ಕುಸಿದುಬಿದ್ದು ಚಿಕಿತ್ಸೆಗೂ ಮುನ್ನವೇ ಮೃತಪಟ್ಟರು.
Last Updated 12 ನವೆಂಬರ್ 2025, 12:35 IST
ಕೊಪ್ಪಳ | ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿರುವಾಗ ಹೃದಯಾಘಾತ; ಶಿಕ್ಷಕ ಸಾವು

ಕೊಪ್ಪಳ| ಬಾಲ್ಯ ವಿವಾಹ ಅಪರಾಧ ತಡೆಯಿರಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

Child Rights Law: ‘ಜಿಲ್ಲೆಯಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರಿಶ್ಚಿಯನ್ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ’ ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಹೇಳಿದರು.
Last Updated 12 ನವೆಂಬರ್ 2025, 6:08 IST
ಕೊಪ್ಪಳ| ಬಾಲ್ಯ ವಿವಾಹ ಅಪರಾಧ ತಡೆಯಿರಿ: ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ

ಕೊಪ್ಪಳ: ಏಕಾಂಗಿಯಾಗಿ 62 ದಿನ 1,550 ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಿದ ಹನುಮೇಶ

Hanumesh Padayatra: ಲೋಕಕಲ್ಯಾಣಾರ್ಥವಾಗಿ ಪಾದಯಾತ್ರೆಯ ಮೂಲಕ ವಾರಣಾಸಿಗೆ ತೆರಳಿದ್ದ ಕೊಪ್ಪಳದ ಚನ್ನಬಸವನಗರದ ನಿವಾಸಿ ಹನುಮೇಶ ಕುಲಕರ್ಣಿ ಮಂಗಳವಾರ ರಾಯರ ಮಠಕ್ಕೆ ಆಗಮಿಸುವ ಮೂಲಕ ತಮ್ಮ ಪಾದಯಾತ್ರೆಯನ್ನು ಪೂರ್ಣಗೊಳಿಸಿದರು.
Last Updated 12 ನವೆಂಬರ್ 2025, 6:07 IST
ಕೊಪ್ಪಳ: ಏಕಾಂಗಿಯಾಗಿ 62 ದಿನ 1,550 ಕಿ.ಮೀ. ಪಾದಯಾತ್ರೆ ಪೂರ್ಣಗೊಳಿಸಿದ ಹನುಮೇಶ

ಕೊಪ್ಪಳ| ದೆಹಲಿಯಲ್ಲಿ ಸ್ಪೋಟ: ಪೊಲೀಸರಿಂದ ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ

Security Check Koppal: ದೇಶದ ರಾಜಧಾನಿ ದೆಹಲಿಯ ಕೆಂಪು ಕೋಟೆಯ ಸಮೀಪ ಸೋಮವಾರ ನಡೆದ ಕಾರ್‌ ಬಾಂಬ್‌ ಸ್ಪೋಟಗೊಂಡು ಹಲವರು ಅಸು ನೀಗಿದ ಹಿನ್ನೆಲೆ ಜಿಲ್ಲಾ ಪೊಲೀಸ್‌ನಿಂದ ನಗರದ ಪ್ರಮುಖ ಸ್ಥಳಗಳಲ್ಲಿ ತಪಾಸಣೆ ನಡೆಯಿತು.
Last Updated 12 ನವೆಂಬರ್ 2025, 6:07 IST
ಕೊಪ್ಪಳ| ದೆಹಲಿಯಲ್ಲಿ ಸ್ಪೋಟ: ಪೊಲೀಸರಿಂದ ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ

ಯಲಬುರ್ಗಾ| ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ: ಕಾನೂನು ಅರಿವು ಕಾರ್ಯಕ್ರಮ

National Legal Services Day: ‘ಜನಸಾಮಾನ್ಯರು ದೈನಂದಿನ ಜೀವನದಲ್ಲಿ ನೆಮ್ಮದಿ ಹಾಗೂ ಆತಂಕರಹಿತವಾದ ಬದುಕು ಕಟ್ಟಿಕೊಳ್ಳುವಲ್ಲಿ ಕಾನೂನಿನ ಜ್ಞಾನ ಅವಶ್ಯಕವಾಗಿದೆ. ವಿವಿಧ ವ್ಯವಹರಣೆಗಳು ಸುಗಮವಾಗಿ ನಿರ್ವಹಿಸುವ ಮಟ್ಟಿಗೆ...
Last Updated 12 ನವೆಂಬರ್ 2025, 6:07 IST
ಯಲಬುರ್ಗಾ| ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ: ಕಾನೂನು ಅರಿವು ಕಾರ್ಯಕ್ರಮ

ಕೊಪ್ಪಳ| ಒನಕೆ ಓಬವ್ವ ಭಾರತದ ಧೀರ ಮಹಿಳೆ: ಜಿಲ್ಲಾಧಿಕಾರಿ ಸಿದ್ರಾಮೇಶ್ವರ

Onake Obavva Jayanti: ‘ಒನಕೆ ಓಬವ್ವ ಭಾರತದ ಧೀರ ಮಹಿಳೆಯಾಗಿದ್ದು, ಅವರ ಗುಣಗಳನ್ನು ನಮ್ಮ ಮಕ್ಕಳಿಗೆ ಕಲಿಸಬೇಕಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಒನಕೆ ಓಬವ್ವ ಜಯಂತಿ ಅಂಗವಾಗಿ...
Last Updated 12 ನವೆಂಬರ್ 2025, 6:07 IST
ಕೊಪ್ಪಳ| ಒನಕೆ ಓಬವ್ವ ಭಾರತದ ಧೀರ ಮಹಿಳೆ: ಜಿಲ್ಲಾಧಿಕಾರಿ ಸಿದ್ರಾಮೇಶ್ವರ
ADVERTISEMENT

ಅಂಜನಾದ್ರಿ ದೇವಸ್ಥಾನ: ಆರತಿತಟ್ಟೆ ತೆರವಿನ ವಿರುದ್ಧ ಪ್ರತಿಭಟನೆ

Temple Protest: ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ದೇವಸ್ಥಾನದ ಆರತಿತಟ್ಟೆ ತೆರವುಗೊಳಿಸಿರುವುದನ್ನು ಖಂಡಿಸಿ ರೈತ ಹಾಗೂ ದಲಿತ ಸಂಘಟನೆಗಳ ಮುಖಂಡರು ಅಂಜನಾದ್ರಿ ಬೆಟ್ಟದಲ್ಲಿ ಭಾನುವಾರ ಪ್ರತಿಭಟನೆ ನಡೆಸಿದರು.
Last Updated 11 ನವೆಂಬರ್ 2025, 6:08 IST
ಅಂಜನಾದ್ರಿ ದೇವಸ್ಥಾನ: ಆರತಿತಟ್ಟೆ ತೆರವಿನ ವಿರುದ್ಧ ಪ್ರತಿಭಟನೆ

ಮಾರುತೇಶ್ವರ ಕಾರ್ತಿಕೋತ್ಸವಕ್ಕೆ ಸಾಕ್ಷಿಯಾದ ಅಪಾರ ಭಕ್ತರು  

Karthika Festival: ಕುಕನೂರು ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ಮಾರುತೇಶ್ವರ ದೇವಾಲಯದ ಕಾರ್ತಿಕ ಮಹೋತ್ಸವ ಸೋಮವಾರ ಅಪಾರ ಭಕ್ತರ ಭಾಗವಹಿಸುವಿಕೆಯಿಂದ ವಿಜೃಂಭಣೆಯಿಂದ ನೆರವೇರಿತು.
Last Updated 11 ನವೆಂಬರ್ 2025, 6:06 IST
ಮಾರುತೇಶ್ವರ ಕಾರ್ತಿಕೋತ್ಸವಕ್ಕೆ ಸಾಕ್ಷಿಯಾದ ಅಪಾರ ಭಕ್ತರು  

ಚಿಕ್ಕರಾಂಪೂರಕ್ಕೆ ಜನಾರ್ದನ ರೆಡ್ಡಿ ಭೇಟಿ: ಸಮಾಲೋಚನೆ

Forest Status Concern: ಚಿಕ್ಕರಾಂಪೂರ ಗ್ರಾಮವನ್ನು ಅರಣ್ಯವಾಗಿ ಘೋಷಿಸಲು ಅರಣ್ಯ ಇಲಾಖೆ ಮುಂದಾಗಿರುವ ಹಿನ್ನೆಲೆಯಲ್ಲಿ ಶಾಸಕ ಜಿ. ಜನಾರ್ದನ ರೆಡ್ಡಿ ಸ್ಥಳೀಯರೊಂದಿಗೆ ಸಭೆ ನಡೆಸಿದರು.
Last Updated 11 ನವೆಂಬರ್ 2025, 6:04 IST
ಚಿಕ್ಕರಾಂಪೂರಕ್ಕೆ ಜನಾರ್ದನ ರೆಡ್ಡಿ ಭೇಟಿ: ಸಮಾಲೋಚನೆ
ADVERTISEMENT
ADVERTISEMENT
ADVERTISEMENT