ಶನಿವಾರ, 27 ಡಿಸೆಂಬರ್ 2025
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಕೊಪ್ಪಳ
ADVERTISEMENT
ಪ್ರೇರಣಾದಾಯಕ ಕಥನ: ನಮಸ್ತೆ, ನಾನು ನಿಮ್ಮ ಅಗ್ರಿಬ್ರ್ಯಾಂಡ್ನ...
ಹೊಸ ವರ್ಷದ ಹೊಸ್ತಿಲಲ್ಲಿ...
Last Updated 27 ಡಿಸೆಂಬರ್ 2025, 23:30 IST
ಮೈ ಕೊರೆಯುವ ಚಳಿಯ ನಡುವೆಯೂ ಹಳ್ಳಿಗಳಲ್ಲಿ ಮೇಳೈಸಿದ ರೊಟ್ಟಿಹಬ್ಬದ ಸಂಭ್ರಮ
ಗವಿಮಠದ ಜಾತ್ರೆಗೆ ಕನಿಷ್ಠ 15 ಲಕ್ಷ ಜೋಳದ ರೊಟ್ಟಿ ಸಂಗ್ರಹದ ನಿರೀಕ್ಷೆ
Last Updated 27 ಡಿಸೆಂಬರ್ 2025, 23:30 IST
ವಿಡಿಯೊ: ಗವಿಮಠ ಜಾತ್ರೆಗೆ ಮಹಿಳೆಯರ ಶ್ರಮ– ಚಳಿಯಲ್ಲೂ ರೊಟ್ಟಿ ತಟ್ಟುವ ಸೇವೆ ಜೋರು
Jolada Rotti Seva: ದಕ್ಷಿಣ ಭಾರತದ ಕುಂಭಮೇಳ ಎಂದೇ ಹೆಸರಾದ ಗವಿಸಿದ್ಧೇಶ್ವರ ಮಠದ ಜಾತ್ರೆಯ ಅಂಗವಾಗಿ ಮಹಾರಥೋತ್ಸವಕ್ಕೂ ಮೊದಲು ಕೊಪ್ಪಳದ ಸುತ್ತಲಿನ ಊರುಗಳಲ್ಲಿ ಜೋಳದ ರೊಟ್ಟಿಯ ಸದ್ದು ಮಾರ್ದನಿಸುತ್ತದೆ.
Last Updated 27 ಡಿಸೆಂಬರ್ 2025, 14:19 IST
ಕೊಪ್ಪಳ: ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ವಿಮಾನಯಾನ ಮಾಡಿಸಿದ ಮುಖ್ಯ ಶಿಕ್ಷಕ
ಕೊಪ್ಪಳದ ಬಹದ್ದೂರಬಂಡಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಬೀರಪ್ಪ ಅಂಡಗಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ 24 ವಿದ್ಯಾರ್ಥಿಗಳು ಹಾಗೂ 12 ಶಿಕ್ಷಕರನ್ನು ವಿಮಾನದ ಮೂಲಕ ಬೆಂಗಳೂರು ಪ್ರವಾಸಕ್ಕೆ ಕರೆದೊಯ್ದು ಮಾದರಿಯಾಗಿದ್ದಾರೆ.
Last Updated 27 ಡಿಸೆಂಬರ್ 2025, 5:56 IST
ಗಂಗಾವತಿ | ಶಾಸ್ತ್ರಬದ್ದ ಸಂಗೀತ ಕಲಿಕೆಗೆ ಆದ್ಯತೆ ನೀಡಿ: ಚಂದ್ರಶೇಖರ ಲಿಂಗದಳ್ಳಿ
Folk Music: ಈ ಆಧುನಿಕ ಜಗತ್ತಿನಲ್ಲಿ ಸಂಗೀತದ ಜೊತೆಗೆ ಮೂಲ ಜನಪದ ನಶಿಸಿ ಹೋಗುತ್ತಿದೆ. ಯುವ ಜನತೆ ಅಶ್ಲೀಲ ಜನಪದ ಹಾಡುಗಳಿಗೆ ಮಾರುಹೋಗದೇ ಶಾಸ್ತ್ರಬದ್ಧವಾದ ಸಂಗೀತ ಕಲಿಕೆಗೆ ಆದ್ಯತೆ ನೀಡಬೇಕು ಎಂದು ಚಂದ್ರಶೇಖರ ಲಿಂಗದಳ್ಳಿ ಅವರು ತಿಳಿಸಿದರು.
Last Updated 27 ಡಿಸೆಂಬರ್ 2025, 5:55 IST
ಕೊಪ್ಪಳ: ಜಿಲ್ಲಾ ಕಾರಾಗೃಹದಲ್ಲಿ ಉಪಕರಣಗಳ ಪರೀಕ್ಷೆ
Prison Inspection: ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಅವರ ಸೂಚನೆ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ಧಿ ಅವರು ಜಿಲ್ಲಾ ಕಾರಾಗೃಹಕ್ಕೆ ಭೇಟಿ ನೀಡಿ ಭದ್ರತಾ ಉಪಕರಣಗಳನ್ನು ಪರಿಶೀಲಿಸಿದರು.
Last Updated 27 ಡಿಸೆಂಬರ್ 2025, 5:54 IST
ಗಂಗಾವತಿ | ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಜೈಲು
Rape Conviction: ಫೋಕ್ಸೊ ಕಾಯ್ದೆಯಡಿ ದಾಖಲಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಅಪರಾಧಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಹಾಗೂ ಸಷೆನ್ಸ್ ನ್ಯಾಯಾಲಯ 20 ವರ್ಷ ಜೈಲು ಹಾಗೂ ₹1.5 ಲಕ್ಷ ದಂಡ ವಿಧಿಸಿ ಆದೇಶಿಸಿದೆ.
Last Updated 27 ಡಿಸೆಂಬರ್ 2025, 5:53 IST
ADVERTISEMENT
ಯಲಬುರ್ಗಾ | ಹೆಚ್ಚುತ್ತಿರುವ ಕುರಿಗಳ್ಳತನ: ನಿಯಂತ್ರಣಕ್ಕೆ ಆಗ್ರಹ
ಕುರಿ ಕಳ್ಳತನ ಮಾಡುವ ಜಾಲವನ್ನು ಪತ್ತೆ ಮಾಡಿ ಕುರಿಗಾರರಿಗೆ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಯಲಬುರ್ಗಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು.
Last Updated 27 ಡಿಸೆಂಬರ್ 2025, 5:53 IST
ಕುಷ್ಟಗಿ: ಅಯ್ಯಪ್ಪಸ್ವಾಮಿ ಉತ್ಸವ ಮೂರ್ತಿ ಮೆರವಣಿಗೆ
ಕುಷ್ಟಗಿ ಪಟ್ಟಣದಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿ ಮಂಡಲ ಪೂಜೆ ನಿಮಿತ್ತ ಶುಕ್ರವಾರ ಭವ್ಯ ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ಡಿ.27 ರಂದು ಅಯ್ಯಪ್ಪಸ್ವಾಮಿ ಮಂಡಲಪೂಜೆ ಜರುಗಲಿದೆ.
Last Updated 27 ಡಿಸೆಂಬರ್ 2025, 5:52 IST
ಗಂಗಾವತಿ | ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಗೆ ನೀಡಿ: ಶಾಸಕ ಜಿ.ಜನಾರ್ದನರೆಡ್ಡಿ
ಗಂಗಾವತಿಯ ಹೆರಿಗೆ ಮತ್ತು ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕ ಜನಾರ್ದನರೆಡ್ಡಿ ಅವರು ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
Last Updated 27 ಡಿಸೆಂಬರ್ 2025, 5:52 IST
ADVERTISEMENT
<
1
2
...
1000
>
ADVERTISEMENT
ADVERTISEMENT