ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಮಾತನಾಡಿ,‘ಆಮ್ಲಜನಕ ಸಂಗ್ರಹ ಸಾಮರ್ಥ್ಯ ಕಡಿಮೆ ಇದೆ. ಲಿಕ್ವಿಡ್ ಮೆಡಿಸಿನ್ ಸಂಗ್ರಹಕ್ಕೆ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೇವೆ. ವಿವಿಧ ಕಡೆಗಳಲ್ಲಿ ಪ್ಲಾಂಟ್ಗಳನ್ನು ಆರಂಭಿಸುತ್ತಿದ್ದೇವೆ. ಕೋವಿಡ್ಗೆ ಸಂಬಂಧಿಸಿದ ಮೂರು ಯಂತ್ರಘಲಿಗೆ ಟೆಂಡರ್ ಕರೆದಿದ್ದೇವೆ. ಕನಕಗಿರಿ, ಯಲಬುರ್ಗಾ, ಕಾರಟಗಿಯಲ್ಲಿ ಅವುಗಳನ್ನು ಅಳವಡಿಸಿದ್ದೇವೆ. 19 ಕೆಟಗರಿಗಳನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದ್ದು, ಇವರೆಲ್ಲರಿಗೂ ಲಸಿಕೆ ನೀಡಲಾಗುತ್ತಿದೆ’ ಎಂದರು.