ಕಣದಲ್ಲಿ ಉಳಿದವರು: ಡಾ. ಬಸವರಾಜ ಕ್ಯಾವಟರ್ (ಬಿಜೆಪಿ), ಕೆ. ರಾಜಶೇಖರ ಹಿಟ್ನಾಳ (ಕಾಂಗ್ರೆಸ್), ಕಾರಟಗಿ ತಾಲ್ಲೂಕಿನ ಸಿದ್ದಾಪುರದ ಶಂಕರ (ಬಹುಜನ ಸಮಾಜ ಪಕ್ಷ), ಕೊಪ್ಪಳದ ಅನೋಜಿರಾವ್ ಜಿ., (ಸರ್ವ ಜನತಾ ಪಾರ್ಟಿ), ಬಳ್ಳಾರಿಯ ಡಿ. ದುರ್ಗಾಪ್ರಸಾದ್ ಬ್ಯಾಟರಾಯನಜಿ (ಚಾಲೆಂಜರ್ಸ್ ಪಾರ್ಟಿ), ಸಿಂಧನೂರಿನ ನಿರುಪಾದಿ ಕೆ. ಗೋಮರ್ಸಿ (ಕರ್ನಾಟಕ ರಾಷ್ಟ್ರ ಸಮಿತಿ), ಯಾದಗಿರಿ ತಾಲ್ಲೂಕಿನ ಶಹಾಪುರದ ರಮನಾಜಬಿ (ಆಲ್ ಇಂಡಿಯಾ ಉಲಾಮಾ ಕಾಂಗ್ರೆಸ್), ಶರಣಪ್ಪ ಗಡ್ಡಿ (ಎಸ್ಯುಸಿಐ ಸೋಷಲಿಸ್ಟ್), ಸಿ. ಶರಣಬಸಪ್ಪ (ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ).