ಭಕ್ತರು ರಥಕ್ಕೆ ಉತ್ತತ್ತಿ ಎಸೆದು, ಭಕ್ತಯಿಂದ ಹರಕೆ ಹೊತ್ತರು. ಹೆಬ್ಬಾಳ ಬೃಹನ್ಮಠದ ನಾಗಭೂಷಣ ಶಿವಾಚಾರ್ಯರು, ಸುಳೆಕಲ್ ಪದ್ಮಯ್ಯ ತಾತ, ತಿರುಪತೇಪ್ಪ ತಾತ, ಗೌವಿಸಿದ್ದಯ್ಯ, ಶರಣಬಸಪ್ಪಯ್ಯ ತಾತ, ಪುರಾಣ ಪ್ರವಚಕ ಶಂಭುಲಿಂಗ ಶಾಸ್ತ್ರಿ, ಗ್ರಾಮಸ್ಥರಾದ ಮಲ್ಲನಗೌಡ, ಪಕೀರಪ್ಪ ,ಗುಂಡಯ್ಯ ಸ್ವಾಮಿ ಸೇರಿದಂತೆ ಶರಣಬಸವೇಶ್ವರ ದೇವಸ್ಥಾನ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.