‘ಶಿಕ್ಷಣ ವ್ಯವಸ್ಥೆ’ ಕುರಿತು ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ ಮಾತನಾಡಿ ‘ದೇಶದಲ್ಲಿ ಶಿಕ್ಷಣ ವ್ಯವಸ್ಥೆ ಉಳಿಸಿಕೊಳ್ಳದಿದ್ದರೆ ಸಂವಿಧಾನವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ಪ್ರತಿಪಾದಿಸಿದರು. ಸಾಹಿತಿ ಮಹಾಂತೇಶ ಮಲ್ಲನಗೌಡ, ಪತ್ರಕರ್ತ ರಾಜಾಭಕ್ಷಿ, ಆನಂದ ಸಿಂಗಾಣಿ, ಸಲೀಮಾ ಜಾನ್ ಉಪಸ್ಥಿತರಿದ್ದರು. ಜೀವನಸಾಬ್ ಬಿನ್ನಾಳ ನಿರೂಪಿಸಿದರು.