ಸಮಾಜದ ಮುಖಂಡರಾದ ದೇವಿಕಾ ಕುಂಬಾರ, ಶಾಂತಿನಿಕೇತನ ಶಾಲೆಯ ಅಧ್ಯಕ್ಷ ಶಿವಕುಮಾರ ಕುಕನೂರ, ಸುರೇಶ ಕುಂಬಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಸಮಾಜದ ಜಿಲ್ಲಾ ಅಧ್ಯಕ್ಷ ಕಳಕಪ್ಪ ಕುಂಬಾರ, ತಾಲ್ಲೂಕು ಕುಂಬಾರ ಸಂಘದ ಅಧ್ಯಕ್ಷ ಅಂದಪ್ಪ ಕುಂಬಾರ, ಗುರುರಾಜ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.