<p><strong>ಕಾರಟಗಿ:</strong> ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ತೀವ್ರ ಗಾಯಗೊಂಡಿದ್ದ ಬೈಕ್ನ ಹಿಂಬದಿ ಸವಾರ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.</p>.<p>ರಾಜೀವಗಾಂಧಿ ನಗರದ ರಮೇಶ ಹನುಮಂತಪ್ಪ ನಾಯಕ (25) ಮೃತಪಟ್ಟವರು.ಜ. 7ರಂದು ಗಂಗಾವತಿಯ ಚನ್ನಬಸವತಾತನ ಜಾತ್ರೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಸಿದ್ದಾಪುರ ಬಳಿ ಲಾರಿ ಹರಿದು, ಬೈಕ್ ಸವಾರ ಮಲ್ಲಿಕಾರ್ಜುನ (25) ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>ರಮೇಶನ ತಲೆಗೆ ಗಂಭೀರ ಪೆಟ್ಟು ಬಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ದ್ವಿಚಕ್ರ ವಾಹನದ ಮೇಲೆ ಲಾರಿ ಹರಿದು ತೀವ್ರ ಗಾಯಗೊಂಡಿದ್ದ ಬೈಕ್ನ ಹಿಂಬದಿ ಸವಾರ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ.</p>.<p>ರಾಜೀವಗಾಂಧಿ ನಗರದ ರಮೇಶ ಹನುಮಂತಪ್ಪ ನಾಯಕ (25) ಮೃತಪಟ್ಟವರು.ಜ. 7ರಂದು ಗಂಗಾವತಿಯ ಚನ್ನಬಸವತಾತನ ಜಾತ್ರೆಗೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ಸಿದ್ದಾಪುರ ಬಳಿ ಲಾರಿ ಹರಿದು, ಬೈಕ್ ಸವಾರ ಮಲ್ಲಿಕಾರ್ಜುನ (25) ಸ್ಥಳದಲ್ಲೇ ಮೃತಪಟ್ಟಿದ್ದರು.</p>.<p>ರಮೇಶನ ತಲೆಗೆ ಗಂಭೀರ ಪೆಟ್ಟು ಬಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>