<p><strong>ಕಾರಟಗಿ:</strong> ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ ಹೊಡೆದು, ಟ್ರ್ಯಾಕ್ಟರ್ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿದ್ದಲಿಂಗನಗರದ (ಸಾಕ್ಷಿ ರೈಸ್ ಮಿಲ್) ಬಳಿ ಶನಿವಾರ ಜರುಗಿದೆ.</p>.<p>ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕು ಹಂಚಿನಾಳಕ್ಯಾಂಪ್ ನಿವಾಸಿಗಳಾದ ರಾಘವೇಂದ್ರ (ಟ್ರ್ಯಾಕ್ಟರ್ ಚಾಲಕ) (28), ಟ್ರ್ಯಾಲಿಯಲ್ಲಿದ್ದ ಶೇಕ್ಷಾವಲಿ (21) ಮೃತಪಟ್ಟವರು.</p>.<p>ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಕ್ಕದ ಜಮೀನಿನಲ್ಲಿ ಬಿದ್ದಿದ್ದು, ಲಾರಿ ಟ್ರ್ಯಾಕ್ಟರ್ ಮೇಲೆ ಉರುಳಿಬಿದ್ದಿದೆ. ಘಟನಾ ಸ್ಥಳವನ್ನು ಪೊಲೀಸರು ಪರಿಶೀಲನೆ ನಡೆಸಿದರು. ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕಾರಟಗಿ:</strong> ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ ಹೊಡೆದು, ಟ್ರ್ಯಾಕ್ಟರ್ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿದ್ದಲಿಂಗನಗರದ (ಸಾಕ್ಷಿ ರೈಸ್ ಮಿಲ್) ಬಳಿ ಶನಿವಾರ ಜರುಗಿದೆ.</p>.<p>ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕು ಹಂಚಿನಾಳಕ್ಯಾಂಪ್ ನಿವಾಸಿಗಳಾದ ರಾಘವೇಂದ್ರ (ಟ್ರ್ಯಾಕ್ಟರ್ ಚಾಲಕ) (28), ಟ್ರ್ಯಾಲಿಯಲ್ಲಿದ್ದ ಶೇಕ್ಷಾವಲಿ (21) ಮೃತಪಟ್ಟವರು.</p>.<p>ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಕ್ಕದ ಜಮೀನಿನಲ್ಲಿ ಬಿದ್ದಿದ್ದು, ಲಾರಿ ಟ್ರ್ಯಾಕ್ಟರ್ ಮೇಲೆ ಉರುಳಿಬಿದ್ದಿದೆ. ಘಟನಾ ಸ್ಥಳವನ್ನು ಪೊಲೀಸರು ಪರಿಶೀಲನೆ ನಡೆಸಿದರು. ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>