ಮೆಕ್ಕೆಜೋಳ ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಂಕ್ಚರ್ ಆಗಿದ್ದರಿಂದ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿತ್ತು. ಸುತ್ತಲೂ ಕತ್ತಲಿದ್ದ ಕಾರಣ ಟ್ರ್ಯಾಕ್ಟರ್ ಕಾಣಿಸದೆ ದ್ವಿಚಕ್ರ ವಾಹನದ ಮೇಲೆ ಹೊರಟಿದ್ದ ಶರಣಪ್ಪ ಹಾಗೂ ಜೊತೆಗಾರ ಹಿಂಭಾಗದಿಂದ ಗುದ್ದಿದ್ದಾರೆ ಎನ್ನಲಾಗಿದೆ. ತಲೆಗೆ ಜೋರು ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.