ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಕೊಪ್ಪಳ | ಭೂಮಿ ಕಬಳಿಕೆ ಆರೋಪ; ಕ್ರಮಕ್ಕೆ ಆಗ್ರಹಿಸಿ ಮನವಿ

Published : 20 ಜುಲೈ 2024, 7:02 IST
Last Updated : 20 ಜುಲೈ 2024, 7:02 IST
ಫಾಲೋ ಮಾಡಿ
Comments
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕೊಪ್ಪಳ ತಾಲ್ಲೂಕು ಘಟಕದ ವತಿಯಿಂದಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಕಡ್ಡಾಯವಾಗಿ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಲಾಯಿತು
ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕೊಪ್ಪಳ ತಾಲ್ಲೂಕು ಘಟಕದ ವತಿಯಿಂದಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಕಡ್ಡಾಯವಾಗಿ ಉದ್ಯೋಗ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಲಾಯಿತು
ಮೀಸಲಾತಿಗೆ ತಡೆ ನೀಡಿದ ಕ್ರಮಕ್ಕೆ ವಿರೋಧ
ಕೊಪ್ಪಳ: ನಮ್ಮ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿಗೊಳಿಸಲು ಅಧಿವೇಶನದಲ್ಲಿ ಅಂಗೀಕಾರ ಮಾಡಿದ್ದು ಕೆಲವು ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದಕ್ಕೆ ಈಗ ತಡೆ ಹಿಡಿದಿರುವುದು ಖಂಡನೀಯ ಎಂದು ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣಗೌಡ್ರ ಬಣ) ಜಿಲ್ಲಾಧ್ಯಕ್ಷ ಬಿ.ಗಿರೀಶಾನಂದ ಜ್ಞಾನಸುಂದರ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ‘ರಾಜ್ಯದಲ್ಲಿನ ಉದ್ಯಮಿಗಳು ಸರ್ಕಾರದ ಎಲ್ಲ ಸವಲತ್ತುಗಳನ್ನು ರಿಯಾಯಿತಿ ದರದಲ್ಲಿ ಪಡೆದುಕೊಂಡು ಬೆಂಗಳೂರಿನಂಥ ಮಹಾನಗರದಲ್ಲಿ ದೊಡ್ಡ ಕಂಪನಿಗಳನ್ನು ನಡೆಸುತ್ತ ಆದಾಯ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇವರು ಕನ್ನಡಿಗರಿಗೆ ಉದ್ಯೋಗ ಕೊಡುವುದಕ್ಕೆ ಹಿಂದೇಟು ಹಾಕುತ್ತಿರುವುದು ಸರಿಯೇ’ ಎಂದು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT