ಮನವಿ ಸ್ವೀಕರಿಸಿದ ಮುಖ್ಯಾಧಿಕಾರಿ, ರಸ್ತೆ ದುರಸ್ತಿ ಮತ್ತು ಧೂಳು ಮುಕ್ತವಾಗಿಸುವಲ್ಲಿ ಕ್ರಮವಹಿಸುವುದಾಗಿ ಭರವಸೆ ನೀಡಿದರು. ಪುರಸಭೆ ಅಧಿಕಾರಿ ಖತೀಬಸಾಬ್, ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ತಳುವಗೇರಾ, ಪ್ರಮೋದ ಬಡಿಗೇರ, ಯಮನೂರು ಕೋಮಾರ್, ಪರಶುರಾಮ ಬೋದೂರು, ರಮೇಶ ತೊಂಡಿಹಾಳ, ಪ್ರಕಾಶ ಹಕ್ಕಲ ಹಾಗೂ ನಾಗಪ್ಪ ಹೊಸವಕ್ಕಲ ಇದ್ದರು.