ಕೆಕೆಆರ್ಪಿಗೆ ಸೇರ್ಪಡೆ: ಮಂಗಳವಾರ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಯಮನೂರ ಚೌಡ್ಕಿ, ನಗರ ಯೋಜನಾ ಪ್ರಾಧಿಕಾರ ಸದಸ್ಯ ಮನೋಹರಗೌಡ ಹೇರೂರು, ವೀರೇಶ ಬಲಕುಂದಿ, ನಾಗರಾಜ ಚಳಗೇರಿ, ವೀರೇಶ ಸೂಳೆಕಲ್, ಚನ್ನವೀರನಗೌಡ ಕೋರಿ, ಶಿವಕುಮಾರ ಆದೋನಿ, ದುರುಗಪ್ಪ ಆಗೋಲಿ, ರಮೇಶ ಹೊ ಸಮನಿ, ಚಂದ್ರು ಹೇರೂರ, ಕಾಂಗ್ರೆಸ್ ಎಸ್ಸಿ ಮೋರ್ಚಾ ಗ್ರಾಮೀಣ ಘಟಕದ ಅಧ್ಯಕ್ಷ ಬಾಲಪ್ಪ ಕಾಮದೊಡ್ಡಿ ಸೇರಿ 150ಕ್ಕೂ ಹೆಚ್ಚು ಕಾರ್ಯಕರ್ತರು ಕೆಆರ್ಪಿಪಿ ಸೇರಿದ್ದಾರೆ.