<p><strong>ಕೊಪ್ಪಳ</strong>: ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ವೇದಿಕೆ ಸಹಯೋಗದಲ್ಲಿ ಇಲ್ಲಿನ ಗವಿಸಿದ್ದೇಶ್ವರ ಬಾಲಕಿಯರ ವಸತಿ ನಿಲಯದಲ್ಲಿ ಇತ್ತೀಚೆಗೆ ಹದಿಹರೆಯದ ಜಾಗೃತಿ ಶಿಕ್ಷಣ ಶಿಬಿರ ನಡೆಯಿತು.</p>.<p>ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಪ್ರಾಧ್ಯಾಪಕಿ ಡಾ.ವಿಜಯಶ್ರೀ ನೀರಾವರಿ ಅವರು ಮಕ್ಕಳ ಹಾಗೂ ಹದಿಹರೆಯದ ಆರೋಗ್ಯ ಸಮಸ್ಯೆ, ಸವಾಲುಗಳು, ಮುಟ್ಟಿನ ಸಮಯದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು, ಶುಚಿತ್ವ ಮತ್ತು ರಕ್ತಹೀನತೆ ಕುರಿತು ಉಪನ್ಯಾಸ ನೀಡಿದರು.</p>.<p>ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸಾವಿತ್ರಿ ಮುಜುಮದಾರ ಮಕ್ಕಳು, ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣ<br />ಕುರಿತು ಮಾತನಾಡಿದರು.</p>.<p>ಕದಳಿ ವೇದಿಕೆ ಅಧ್ಯಕ್ಷೆ ನಿರ್ಮಲಾ ಬಳ್ಳೊಳ್ಳಿ, ಶಿಕ್ಷಕಿ ಅರುಣಾ ನರೇಂದ್ರ, ಶ್ರೀದೇವಿ, ಸುಮಂಗಲಾ ಸೋಮಲಾಪುರ, ವಿಜಯಾ ಬಳ್ಳೊಳ್ಳಿ, ಸುಮಂಗಲಾ ಹಂಚಿನಾಳ, ಶಿಲ್ಪಾ, ರೇಣುಕಾ ಸುರ್ವೆ, ಪಾರ್ವತಿ, ಹೇಮಾ ಹಾಗೂ ಸದಸ್ಯರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ವೇದಿಕೆ ಸಹಯೋಗದಲ್ಲಿ ಇಲ್ಲಿನ ಗವಿಸಿದ್ದೇಶ್ವರ ಬಾಲಕಿಯರ ವಸತಿ ನಿಲಯದಲ್ಲಿ ಇತ್ತೀಚೆಗೆ ಹದಿಹರೆಯದ ಜಾಗೃತಿ ಶಿಕ್ಷಣ ಶಿಬಿರ ನಡೆಯಿತು.</p>.<p>ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ ಪ್ರಾಧ್ಯಾಪಕಿ ಡಾ.ವಿಜಯಶ್ರೀ ನೀರಾವರಿ ಅವರು ಮಕ್ಕಳ ಹಾಗೂ ಹದಿಹರೆಯದ ಆರೋಗ್ಯ ಸಮಸ್ಯೆ, ಸವಾಲುಗಳು, ಮುಟ್ಟಿನ ಸಮಯದಲ್ಲಿ ಆರೋಗ್ಯ ಹೇಗೆ ಕಾಪಾಡಿಕೊಳ್ಳಬೇಕು, ಶುಚಿತ್ವ ಮತ್ತು ರಕ್ತಹೀನತೆ ಕುರಿತು ಉಪನ್ಯಾಸ ನೀಡಿದರು.</p>.<p>ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಸಾವಿತ್ರಿ ಮುಜುಮದಾರ ಮಕ್ಕಳು, ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣ<br />ಕುರಿತು ಮಾತನಾಡಿದರು.</p>.<p>ಕದಳಿ ವೇದಿಕೆ ಅಧ್ಯಕ್ಷೆ ನಿರ್ಮಲಾ ಬಳ್ಳೊಳ್ಳಿ, ಶಿಕ್ಷಕಿ ಅರುಣಾ ನರೇಂದ್ರ, ಶ್ರೀದೇವಿ, ಸುಮಂಗಲಾ ಸೋಮಲಾಪುರ, ವಿಜಯಾ ಬಳ್ಳೊಳ್ಳಿ, ಸುಮಂಗಲಾ ಹಂಚಿನಾಳ, ಶಿಲ್ಪಾ, ರೇಣುಕಾ ಸುರ್ವೆ, ಪಾರ್ವತಿ, ಹೇಮಾ ಹಾಗೂ ಸದಸ್ಯರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>