ಗ್ರಾಮ ಪಂಚಾಯಿತಿ ಅಧ್ಯಕ್ಷ ಸಕ್ರಡ್ಡಿ ಹ್ಯಾಟಿ, ಜಿ.ಪಂ. ಮಾಜಿ ಅಧ್ಯಕ್ಷ ಎಚ್.ಎಲ್.ಹಿರೇಗೌಡ್ರ, ಎಸ್ಡಿಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಪೂಜಾರ, ಸಂಯೋಜಕ ಶರಣಪ್ಪ ಶಿಂದೋಗಿ, ವಿನೂತನ ಶಿಕ್ಷಣ ಸೇವಾ ಸಂಸ್ಥೆ ಅಧ್ಯಕ್ಷ ಸಿದ್ದಲಿಂಗಯ್ಯ ಹಿರೇಮಠ, ರೋಟರಿ ಕ್ಲಬ್ ಅಧ್ಯಕ್ಷ ಅಮರೇಶ ಪಾಟೀಲ, ಯೋಜನಾ ನಿರ್ದೇಶಕಿ ಕವಿತಾ ಹಿರೇಮಠ, ಗ್ರಾ.ಪಂ ಸದಸ್ಯರಾದ ಮರಿಶಾಂತವೀರ ಚಕ್ಕಡಿ, ಈರಣ್ಣ ಮೂಲಿಮನಿ, ಸುಶಿಲಮ್ಮ ಕೊಪ್ಪಳ, ಹನುಮವ್ವ ಪೂಜಾರ, ಎಸ್ಡಿಎಂಸಿ ಸದಸ್ಯರಾದ ಮಹೇಂದ್ರಗೌಡ ಕುರುಡಗಿ, ನಾಗರೆಡ್ಡಿ ಡಂಬ್ರಳ್ಳಿ, ಉಮೇಶ್ ಗುಡದಣ್ಣವರ, ಈರಮ್ಮ ಕುಂಬಾರ, ರೇಣುಕಾ ಕತ್ತಿ, ಸಿದ್ದರೆಡ್ಡಿ ಡಂಬ್ರಳ್ಳಿ, ಪ್ರಭುಗೌಡ ಮೈನಹಳ್ಳಿ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.