ಮಹಾದಾಸೋಹಕ್ಕೆ ಸಿದ್ಧಗೊಂಡಿರುವ ಆವರಣ
ಅಳವಂಡಿಯ ಸಿದ್ದೇಶ್ವರ ಸಮುದಾಯ ಭವನದಲ್ಲಿ ಮುಂಡರಗಿಯ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು
ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಠದ ಪೀಠಾಧಿಪತಿ

ಸಿದ್ದೇಶ್ವರ ಜಾತ್ರೆಯ ಅಂಗವಾಗಿ ಸಾಮೂಹಿಕ ವಿವಾಹ ಧರ್ಮಸಭೆ ಹಾಗೂ ನಾನಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಸಿದ್ದೇಶ್ವರ ಮಹಾರಥೋತ್ಸವ ಜರುಗಲಿದ್ದು ಸಹಸ್ರಾರು ಭಕ್ತರು ಭಾಗವಹಿಸಲಿದ್ದಾರೆ.
ಭರಮಪ್ಪ ಬಿಸರಳ್ಳಿ ಗ್ರಾಮದ ಮುಖಂಡ
ಅಳವಂಡಿಯ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಜಾತಿ ಭೇದ ಭಾವ ಎನ್ನದೆ ಎಲ್ಲ ಸಮಾಜದ ಜನ ಆಗಮಿಸುತ್ತಾರೆ. ಜೊತೆಗೆ ಸೇವೆ ಸಲ್ಲಿಸುತ್ತಾರೆ. ಸಿದ್ದೇಶ್ವರ ಮಠವು ತನ್ನದೇ ಆದ ಶ್ರೇಷ್ಠ ಇತಿಹಾಸ ಹೊಂದಿದೆ.
ನಜುರುದ್ದೀನ್ ಬಿಸರಳ್ಳಿ ಗ್ರಾಮದ ಮುಖಂಡ