ಶುಕ್ರವಾರ, 30 ಜನವರಿ 2026
×
ADVERTISEMENT
ADVERTISEMENT

ಸಿದ್ದೇಶ್ವರ ಮಹಾರಥೋತ್ಸವಕ್ಕೆ ಕ್ಷಣಗಣನೆ

ಮದುವಣಗಿತ್ತಿಯಂತೆ ಸಿಂಗಾರಗೊಂಡ ಅಳವಂಡಿ ಗ್ರಾಮದಲ್ಲಿ ಸಂಭ್ರಮ
Published : 30 ಜನವರಿ 2026, 5:48 IST
Last Updated : 30 ಜನವರಿ 2026, 5:48 IST
ಫಾಲೋ ಮಾಡಿ
Comments
ಮಹಾದಾಸೋಹಕ್ಕೆ ಸಿದ್ಧಗೊಂಡಿರುವ ಆವರಣ 
ಮಹಾದಾಸೋಹಕ್ಕೆ ಸಿದ್ಧಗೊಂಡಿರುವ ಆವರಣ 
ಅಳವಂಡಿಯ ಸಿದ್ದೇಶ್ವರ ಸಮುದಾಯ ಭವನದಲ್ಲಿ ಮುಂಡರಗಿಯ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು
ಅಳವಂಡಿಯ ಸಿದ್ದೇಶ್ವರ ಸಮುದಾಯ ಭವನದಲ್ಲಿ ಮುಂಡರಗಿಯ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಆಯುರ್ವೇದಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ತಪಾಸಣೆ ಶಿಬಿರ ನಡೆಯಿತು
ನಜುರುದ್ದೀನ್ ಬಿಸರಳ್ಳಿ
ನಜುರುದ್ದೀನ್ ಬಿಸರಳ್ಳಿ
ಭರಮಪ್ಪ
ಭರಮಪ್ಪ
ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಠದ ಪೀಠಾಧಿಪತಿ 
ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಠದ ಪೀಠಾಧಿಪತಿ 
ಸಿದ್ದೇಶ್ವರ ಜಾತ್ರೆಯ ಅಂಗವಾಗಿ ಸಾಮೂಹಿಕ ವಿವಾಹ ಧರ್ಮಸಭೆ ಹಾಗೂ ನಾನಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಸಿದ್ದೇಶ್ವರ ಮಹಾರಥೋತ್ಸವ ಜರುಗಲಿದ್ದು ಸಹಸ್ರಾರು ಭಕ್ತರು ಭಾಗವಹಿಸಲಿದ್ದಾರೆ.
ಭರಮಪ್ಪ ಬಿಸರಳ್ಳಿ ಗ್ರಾಮದ ಮುಖಂಡ
ಅಳವಂಡಿಯ ಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಜಾತಿ ಭೇದ ಭಾವ ಎನ್ನದೆ ಎಲ್ಲ ಸಮಾಜದ ಜನ ಆಗಮಿಸುತ್ತಾರೆ. ಜೊತೆಗೆ ಸೇವೆ ಸಲ್ಲಿಸುತ್ತಾರೆ. ಸಿದ್ದೇಶ್ವರ ಮಠವು ತನ್ನದೇ ಆದ ಶ್ರೇಷ್ಠ ಇತಿಹಾಸ ಹೊಂದಿದೆ.
ನಜುರುದ್ದೀನ್ ಬಿಸರಳ್ಳಿ ಗ್ರಾಮದ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT