ಮಂಗಳವಾರ, 5 ಆಗಸ್ಟ್ 2025
×
ADVERTISEMENT
ADVERTISEMENT

ಕೊಪ್ಪಳ: ಕೊಲೆ ಎಸಗಿದ ಎಲ್ಲ ಆರೋಪಿಗಳ ಪತ್ತೆ

ಕೊಲೆಗೀಡಾದ ಯುವಕನ ಪೋಷಕರ ಆಕ್ರಂದನ, ಪ್ರತಿಭಟನೆ ನಡೆಸಿ ಆಕ್ರೋಶ
Published : 5 ಆಗಸ್ಟ್ 2025, 6:53 IST
Last Updated : 5 ಆಗಸ್ಟ್ 2025, 6:53 IST
ಫಾಲೋ ಮಾಡಿ
Comments
ಕೊಪ್ಪಳದ ಗವಿಸಿದ್ಧಪ್ಪ ಅವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್‌ ಭೇಟಿ ನೀಡಿದರು
ಕೊಪ್ಪಳದ ಗವಿಸಿದ್ಧಪ್ಪ ಅವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜ ದಢೇಸೂಗೂರು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್‌ ಭೇಟಿ ನೀಡಿದರು
ಹಿಂದೂಗಳನ್ನು ಗುರಿಯಾಗಿಸಿ ಕೊಲೆ ಮಾಡಲಾಗುತ್ತಿದೆ. ಕೆಲ ದಿನಗಳ ಹಿಂದೆ ಬಹದ್ದೂರ್ ಬಂಡಿ ಗ್ರಾಮದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆಯಾದಾಗ ಪಿಎಸ್ಐಗೆ ಕರೆ ಮಾಡಿ ಹೇಳಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ.
ಪ್ರತಾಪ್‌ ಹಿಂದೂ ಸಂಘಟನೆ ಕಾರ್ಯಕರ್ತ
ಕೊಲೆ ಆರೋಪಿಗಳನ್ನು ಬಂಧಿಸಬೇಕು. ಕೊಪ್ಪಳದ ಕೆಲಸ ಕಾಂಗ್ರೆಸ್‌ ಪ್ರಮುಖರು ಆರೋಪಿಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷರ ಜೊತೆ ಚರ್ಚಿಸಿ ದೊಡ್ಡಮಟ್ಟದಲ್ಲಿ ಹೋರಾಟ ನಡೆಸಲಾಗುವುದು.
ಬಸವರಾಜ ದಢೇಸೂಗೂರು ಬಿಜೆಪಿ ಜಿಲ್ಲಾಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT