ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಲಾಗಿರಿರಾಜಗೆ ‘ಕನಕ-ಶರೀಫ’ ಪ್ರಶಸ್ತಿ

Last Updated 19 ಡಿಸೆಂಬರ್ 2020, 10:51 IST
ಅಕ್ಷರ ಗಾತ್ರ

ಕನಕಗಿರಿ: ಹಾವೇರಿ ಜಿಲ್ಲೆಯ ಶಿಗ್ಗಾವಿಯ ಉತ್ತರ ಸಾಹಿತ್ಯ ವೇದಿಕೆ ನೀಡುವ ‘ಕನಕ-ಶರೀಫ’ ಕಾವ್ಯ ಪ್ರಶಸ್ತಿಗೆ ಪಟ್ಟಣದ ಗಜಲ್ ಕವಿ ಅಲ್ಲಾಗಿರಿರಾಜ ಆಯ್ಕೆಯಾಗಿದ್ದಾರೆ.

‘ಜನವರಿಯಲ್ಲಿ ನಡೆಯುವ ಸಾಹಿತ್ಯ, ಸಂಸ್ಕೃತಿ ಮತ್ತು ಶೈಕ್ಷಣಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು’ ಎಂದು ಉತ್ತರ ಸಾಹಿತ್ಯ ವೇದಿಕೆ ಆಯ್ಕೆ ಸಮಿತಿಯ ಮುಖ್ಯಸ್ಥರಾದ ಸತೀಶ ಕುಲಕರ್ಣಿ, ಡಾ.ನಾಗರಾಜ ದ್ಯಾವನಕೊಪ್ಪ. ಪ್ರೊ.ವಿರೂಪಾಕ್ಷಪ್ಪ ಹಾಗೂ ರಂಜಾನ ಕಿಲ್ಲೆದಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT