ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ. ಕನಕಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಮಹಾಂತೇಶ ಸಜ್ಜನ್, ಪ್ರಧಾನ ಕಾರ್ಯದರ್ಶಿ ವಾಗೀಶ ಹಿರೇಮಠ, ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಸಣ್ಣ ಕನಕಪ್ಪ, ಪಟ್ಟಣ ಪಂಚಾಯಿತಿ ಸದಸ್ಯರಾದ ಮಹ್ಮದಪಾಷ ಮುಲ್ಲಾರ, ಮಂಜುನಾಥರೆಡ್ಡಿ ಮಾದಿನಾಳ, ಕೆ. ಸುಭಾಸ, ಖಾಜಾಸಾಬ ಗುರಿಕಾರ, ಮುಖ್ಯಾಧಿಕಾರಿ ತಿರುಮಲಮ್ಮ, ದಿಶಾ ಸಮಿತಿ ಸದಸ್ಯ ಹನುಮೇಶ ಯಲಬುರ್ಗಿ, ಪಿಎಸ್ಐಗಳಾದ ತಾರಾಬಾಯಿ, ಕಾಶೀಂಸಾಬ, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಪ್ರಕಾಶ ಹಾದಿಮನಿ, ಸದಸ್ಯರಾದ ಕಂಠೆಪ್ಪ ಜವಳಗೇರಾ, ನಾಗೇಶ ಬಡಿಗೇರ, ನಿಂಗಪ್ಪ ಪೂಜಾರ, ಬಿಜೆಪಿ ಮಂಡಲ ಎಸ್ ಸಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಬಸರಿಗಿಡದ, ಮಹಿಳಾ ಮೋರ್ಚಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಜಿಲ್ಲಾ ಉಪಾಧ್ಯಕ್ಷೆ ಅಶ್ವಿನಿ ದೇಸಾಯಿ, ಪ್ರಮುಖರಾದ ಬಸಪ್ಪ ತೆಗ್ಗಿನಮನಿ, ಟಿ.ಜೆ. ಶ್ರೀನಿವಾಸ, ಶರಣಪ್ಪ ಭಾವಿಕಟ್ಟಿ, ಪಂಪಾಪತಿ ಜಾಲಿಹಾಳ ಕಂಠಿ ಮ್ಯಾಗಡೆ, ಕಕಪ್ಪ ಮ್ಯಾಗಡೆ ಹಾಗೂ ತಿಮ್ಮಣ್ಣ ಇದ್ದರು.