<p><strong>ಮುನಿರಾಬಾದ್: </strong>ಇಲ್ಲಿನ ಇಂದಿರಾ ವೃತ್ತದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಗ್ರಾಮದ ಮುಖಂಡ ವೈ.ರಾಮುಡು ಮಾತನಾಡಿ,‘ಬಾಬಾ ಸಾಹೇಬರು ಅನೇಕ ಕಷ್ಟಗಳನ್ನು ಅನುಭವಿಸಿದರು. ಅವುಗಳನ್ನು ಮೆಟ್ಟಿ ನಿಂತು ರಾಷ್ಟ್ರ ನಾಯಕರಾದರು’ ಎಂದರು.</p>.<p>ಎಚ್.ಎಸ್.ಹೊನ್ನುಂಚಿ ಮಾತನಾಡಿ,‘ಬಾಬಾ ಸಾಹೇಬರು ನೀಡಿದ ಮೂರು ಮಂತ್ರಗಳ ಅರ್ಥ ತಿಳಿದು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಮಾತ್ರ ಸಂವಿಧಾನದ ಆಶಯ ಈಡೇರಿಸಿದಂತಾಗುತ್ತದೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಾ ಇಸ್ರೇಲ್, ಗಣ್ಯರಾದ ಭರಮಪ್ಪ ಬೆಲ್ಲದ, ರಾಜು, ಇಕ್ಬಾಲ್ ಹುಸೇನ್, ಫಜುಲು ರೆಹಮಾನ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಇದ್ದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಆಟೋ ಚಾಲಕರ ಸಂಘದ ವತಿಯಿಂದ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಆನಂದರಾಜ್ ಕುಟ್ಟಿ, ಉಪಾಧ್ಯಕ್ಷ ದೇವರಾಜ್ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನಿರಾಬಾದ್: </strong>ಇಲ್ಲಿನ ಇಂದಿರಾ ವೃತ್ತದಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ಗ್ರಾಮದ ಮುಖಂಡ ವೈ.ರಾಮುಡು ಮಾತನಾಡಿ,‘ಬಾಬಾ ಸಾಹೇಬರು ಅನೇಕ ಕಷ್ಟಗಳನ್ನು ಅನುಭವಿಸಿದರು. ಅವುಗಳನ್ನು ಮೆಟ್ಟಿ ನಿಂತು ರಾಷ್ಟ್ರ ನಾಯಕರಾದರು’ ಎಂದರು.</p>.<p>ಎಚ್.ಎಸ್.ಹೊನ್ನುಂಚಿ ಮಾತನಾಡಿ,‘ಬಾಬಾ ಸಾಹೇಬರು ನೀಡಿದ ಮೂರು ಮಂತ್ರಗಳ ಅರ್ಥ ತಿಳಿದು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿದಾಗ ಮಾತ್ರ ಸಂವಿಧಾನದ ಆಶಯ ಈಡೇರಿಸಿದಂತಾಗುತ್ತದೆ’ ಎಂದರು.</p>.<p>ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಾಲಚಂದ್ರನ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಾ ಇಸ್ರೇಲ್, ಗಣ್ಯರಾದ ಭರಮಪ್ಪ ಬೆಲ್ಲದ, ರಾಜು, ಇಕ್ಬಾಲ್ ಹುಸೇನ್, ಫಜುಲು ರೆಹಮಾನ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಡಾ.ಬಿ.ಆರ್.ಅಂಬೇಡ್ಕರ್ ಸಂಘದ ಪದಾಧಿಕಾರಿಗಳು ಇದ್ದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಆಟೋ ಚಾಲಕರ ಸಂಘದ ವತಿಯಿಂದ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಆನಂದರಾಜ್ ಕುಟ್ಟಿ, ಉಪಾಧ್ಯಕ್ಷ ದೇವರಾಜ್ ಮತ್ತು ಪದಾಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>