ಕಾಡಾ ಅಧ್ಯಕ್ಷ ತಿಪ್ಪೇರುದ್ರಸ್ವಾಮಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಪಿ ಮಾರುತಿ, ತಹಶೀಲ್ದಾರ್ ಯು.ನಾಗರಾಜ, ಬಿಇಒ ಸೋಮಶೇಖರಗೌಡ, ನಗರ ಪ್ರಾಧಿಕಾರದ ಅಧ್ಯಕ್ಷ ಮಹಾಲಿಂಗಪ್ಪ ಬನ್ನಿಕೊಪ್ಪ, ನಗರಸಭೆ ಆಯುಕ್ತ ವಿರೂಪಾಕ್ಷ ಮೂರ್ತಿ,ಗ್ರೇಡ್-2 ತಹಶೀಲ್ದಾರ್ ವಿ.ಎಚ್. ಹೊರಪೇಟಿ, ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ ಹಾಗೂ ಶರಣೆಗೌಡ ಪಾಟೀಲ ಇದ್ದರು.