<p><strong>ಮುನಿರಾಬಾದ್</strong>: ಸಮೀಪದ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮ ಶನಿವಾರದಿಂದ ಪ್ರಾರಂಭವಾಗಲಿದೆ.</p>.<p>ಶನಿವಾರ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಳ್ಳಿ ಮಂಟಪದಲ್ಲಿ ದೇವಿಗೆ ಶಾರ್ದೂಲ ವಾಹನ ಅಲಂಕಾರ ಮತ್ತು ಪೂಜೆ ನಡೆಯಲಿದೆ.</p>.<p>ಸಾಂಸ್ಕೃತಿಕ ವೇದಿಕೆಯಲ್ಲಿ ಯಲ್ಲಾಪುರದ ಈಶ್ವರ ದಾಸ ಕೊಪ್ಪೆಸರ ಅವರಿಂದ ‘ಹರಿಕಥಾಮೃತಸಾರ’ ಕಾರ್ಯಕ್ರಮ, ಹೊಸಪೇಟೆಯ ಅಂಜಲಿ ಭರತನಾಟ್ಯ ಕಲಾ ಕೇಂದ್ರದ ಕಲಾವಿದರಿಂದ ಭರತನಾಟ್ಯ ಕಾರ್ಯಕ್ರಮ ನಡೆಯುತ್ತದೆ ಎಂದು ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುನಿರಾಬಾದ್</strong>: ಸಮೀಪದ ಹುಲಿಗಿಯ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ದಸರಾ ಮಹೋತ್ಸವದಲ್ಲಿ ಧಾರ್ಮಿಕ ಕಾರ್ಯಕ್ರಮ ಶನಿವಾರದಿಂದ ಪ್ರಾರಂಭವಾಗಲಿದೆ.</p>.<p>ಶನಿವಾರ ದೇವಸ್ಥಾನದ ಗರ್ಭಗುಡಿಯಲ್ಲಿ ಬೆಳ್ಳಿ ಮಂಟಪದಲ್ಲಿ ದೇವಿಗೆ ಶಾರ್ದೂಲ ವಾಹನ ಅಲಂಕಾರ ಮತ್ತು ಪೂಜೆ ನಡೆಯಲಿದೆ.</p>.<p>ಸಾಂಸ್ಕೃತಿಕ ವೇದಿಕೆಯಲ್ಲಿ ಯಲ್ಲಾಪುರದ ಈಶ್ವರ ದಾಸ ಕೊಪ್ಪೆಸರ ಅವರಿಂದ ‘ಹರಿಕಥಾಮೃತಸಾರ’ ಕಾರ್ಯಕ್ರಮ, ಹೊಸಪೇಟೆಯ ಅಂಜಲಿ ಭರತನಾಟ್ಯ ಕಲಾ ಕೇಂದ್ರದ ಕಲಾವಿದರಿಂದ ಭರತನಾಟ್ಯ ಕಾರ್ಯಕ್ರಮ ನಡೆಯುತ್ತದೆ ಎಂದು ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>