<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ತಿಂಗಳಿನಿಂದ ಚಿರತೆ ಹಾಗೂ ಕರಡಿ ಹಾವಳಿ ಹೆಚ್ಚಿದ ಕಾರಣ ಅಂಜನಾದ್ರಿ ಬೆಟ್ಟಕ್ಕೆ ಡಿ.10 ರವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>‘ಗಂಗಾವತಿ ತಾಲ್ಲೂಕು ವ್ಯಾಪ್ತಿಯ ಬೆಟ್ಟಗುಡ್ಡಗಳು ನೈಸರ್ಗಿಕ ಅರಣ್ಯ ಪ್ರದೇಶಗಳಾಗಿವೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಸಣಾಪುರ ಕೆರೆ, ಪಂಪಾ ಸರೋವರ, ದುರ್ಗಾದೇವಿ ದೇವಸ್ಥಾನ, ತಿರುಮಲಾಪುರ, ಹನುಮನಹಳ್ಳಿ ಹಾಗೂ ಆನೆಗೊಂದಿ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಆದೇಶದಲ್ಲಿ ತಿಳಿಸಿದ್ಧಾರೆ.</p>.<p>ಕೆಲ ದಿನಗಳಹಿಂದೆ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆ ಸಿಬ್ಬಂದಿಯೊಬ್ಬರನ್ನು ಚಿರತೆಕೊಂದು ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನ ಆನೆಗೊಂದಿ ವ್ಯಾಪ್ತಿಯಲ್ಲಿ ತಿಂಗಳಿನಿಂದ ಚಿರತೆ ಹಾಗೂ ಕರಡಿ ಹಾವಳಿ ಹೆಚ್ಚಿದ ಕಾರಣ ಅಂಜನಾದ್ರಿ ಬೆಟ್ಟಕ್ಕೆ ಡಿ.10 ರವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಿ ಉಪವಿಭಾಗಾಧಿಕಾರಿ ನಾರಾಯಣರೆಡ್ಡಿ ಕನಕರೆಡ್ಡಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>‘ಗಂಗಾವತಿ ತಾಲ್ಲೂಕು ವ್ಯಾಪ್ತಿಯ ಬೆಟ್ಟಗುಡ್ಡಗಳು ನೈಸರ್ಗಿಕ ಅರಣ್ಯ ಪ್ರದೇಶಗಳಾಗಿವೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ತಾಲ್ಲೂಕಿನ ಸಣಾಪುರ ಕೆರೆ, ಪಂಪಾ ಸರೋವರ, ದುರ್ಗಾದೇವಿ ದೇವಸ್ಥಾನ, ತಿರುಮಲಾಪುರ, ಹನುಮನಹಳ್ಳಿ ಹಾಗೂ ಆನೆಗೊಂದಿ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.ಈ ಪ್ರದೇಶದಲ್ಲಿನಿಷೇಧಾಜ್ಞೆ ಜಾರಿಯಲ್ಲಿರಲಿದೆ’ ಎಂದು ಆದೇಶದಲ್ಲಿ ತಿಳಿಸಿದ್ಧಾರೆ.</p>.<p>ಕೆಲ ದಿನಗಳಹಿಂದೆ ಆನೆಗೊಂದಿಯ ಆದಿಶಕ್ತಿ ದುರ್ಗಾದೇವಿ ದೇಗುಲದ ಅಡುಗೆ ಸಿಬ್ಬಂದಿಯೊಬ್ಬರನ್ನು ಚಿರತೆಕೊಂದು ಹಾಕಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>