‘ಡಿ.16 ರಂದು ನಡೆಯಲಿರುವ ಹನುಮ ಮಾಲಾ ವಿಸರ್ಜನೆಯಲ್ಲಿ 40 ಸಾವಿರಕ್ಕೂ ಹೆಚ್ಚು ಭಕ್ತರು ಸೇರಲಿದ್ದಾರೆ. ಮಾಲಾಧಾರಿಗಳಿಗೆ ಅಂಜನಾದ್ರಿ ಬೆಟ್ಟದಲ್ಲಿ ಅರ್ಚಕರ ವ್ಯವಸ್ಥೆ, ಕುಡಿಯುವ ನೀರು, ಪ್ರಸಾದ, ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು‘ ಎಂದುವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಮುಖಂಡರು ಮನವಿ ಮಾಡಿದ್ದರು.