<p><strong>ಗಂಗಾವತಿ</strong>: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು.</p>.<p>ಎಣಿಕೆ ಕಾರ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಚ್.ಪ್ರಕಾಶರಾವ್ ನೇತೃತ್ವದಲ್ಲಿ ನಡೆದಿದ್ದು ₹38,92,840 (ಜೂ.26ರಿಂದ ಸೆ.24ವರೆಗೆ) ಸಂಗ್ರಹವಾಗಿದೆ.</p>.<p>ಕಳೆದ ಬಾರಿ (ಜೂ.25)ರಂದು ಹುಂಡಿ ಎಣಿಕೆ ವೇಳೆ ₹63.10ಲಕ್ಷ ಸಂಗ್ರಹವಾಗಿತ್ತು. </p>.<p>ಪಿಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ನವೀನ್, ಪೊಲೀಸ್ ಸಿಬ್ಬಂದಿ ಕಾಳಿಂಗ ಸೇರಿ ತಾಲ್ಲೂಕು ಆಡಳಿತ ಸಿಬ್ಬಂದಿ, ಪ್ರವಾಸಿ ಮಿತ್ರರು ಸೇರಿ ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಯಿತು.</p>.<p>ಎಣಿಕೆ ಕಾರ್ಯ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಚ್.ಪ್ರಕಾಶರಾವ್ ನೇತೃತ್ವದಲ್ಲಿ ನಡೆದಿದ್ದು ₹38,92,840 (ಜೂ.26ರಿಂದ ಸೆ.24ವರೆಗೆ) ಸಂಗ್ರಹವಾಗಿದೆ.</p>.<p>ಕಳೆದ ಬಾರಿ (ಜೂ.25)ರಂದು ಹುಂಡಿ ಎಣಿಕೆ ವೇಳೆ ₹63.10ಲಕ್ಷ ಸಂಗ್ರಹವಾಗಿತ್ತು. </p>.<p>ಪಿಕೆಜಿಬಿ ಬ್ಯಾಂಕ್ ವ್ಯವಸ್ಥಾಪಕ ನವೀನ್, ಪೊಲೀಸ್ ಸಿಬ್ಬಂದಿ ಕಾಳಿಂಗ ಸೇರಿ ತಾಲ್ಲೂಕು ಆಡಳಿತ ಸಿಬ್ಬಂದಿ, ಪ್ರವಾಸಿ ಮಿತ್ರರು ಸೇರಿ ದೇವಸ್ಥಾನ ಸಿಬ್ಬಂದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>