<p><strong>ಗಂಗಾವತಿ</strong>: ತಾಲ್ಲೂಕಿನ ಚಿಕ್ಕರಾಂಪುರದಲ್ಲಿರುವ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಹುಂಡಿ ಹಣ ಸೋಮವಾರ ಎಣಿಕೆ ಮಾಡಲಾಯಿತು.</p>.<p>ತಹಶೀಲ್ದಾರ್ ಯು.ನಾಗರಾಜ ಮಾತನಾಡಿ,‘ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ದೇವಸ್ಥಾನ ಬಂದ್ ಮಾಡಲಾಗಿದೆ. ಆದರೂ ಹುಂಡಿಯಲ್ಲಿ ಇರುವ ಹಣ ಹಾಳಾಗುವ ಸಾಧ್ಯತೆ ಇದ್ದ ಕಾರಣ ಸೋಮವಾರ ಎಣಿಕೆ ಮಾಡಲಾಯಿತು. ಈ ವೇಳೆ ಹುಂಡಿಯಲ್ಲಿ ಒಟ್ಟು ₹637458 ಸಂಗ್ರಹವಾಗಿದೆ. ಎರಡು ನೇಪಾಳ ದೇಶದ ನಾಣ್ಯಗಳಿವೆ. ಮಾರ್ಚ್ 18 ರಂದು ಹುಂಡಿ ಹಣ ಎಣಿಕೆ ಮಾಡಿದ್ದ ವೇಳೆಯಲ್ಲಿ ₹1542204 ಸಂಗ್ರಹವಾಗಿತ್ತು’ ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಸಿಬ್ಬಂದಿ ಅನಂತ ಜೋಷಿ, ಮೈಬೂಬ ಅಲಿ, ಮಂಜುನಾಥ ಹಿರೇಮಠ, ಮಹೇಶ ದಲಾಲ್, ಶರಣಪ್ಪ, ಅಭಿಷೇಕ, ವಿರೇಶ, ವೆಂಕಟೇಶ ಸೇರಿ ದೇಗುಲದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ</strong>: ತಾಲ್ಲೂಕಿನ ಚಿಕ್ಕರಾಂಪುರದಲ್ಲಿರುವ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದ ಹುಂಡಿ ಹಣ ಸೋಮವಾರ ಎಣಿಕೆ ಮಾಡಲಾಯಿತು.</p>.<p>ತಹಶೀಲ್ದಾರ್ ಯು.ನಾಗರಾಜ ಮಾತನಾಡಿ,‘ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ದೇವಸ್ಥಾನ ಬಂದ್ ಮಾಡಲಾಗಿದೆ. ಆದರೂ ಹುಂಡಿಯಲ್ಲಿ ಇರುವ ಹಣ ಹಾಳಾಗುವ ಸಾಧ್ಯತೆ ಇದ್ದ ಕಾರಣ ಸೋಮವಾರ ಎಣಿಕೆ ಮಾಡಲಾಯಿತು. ಈ ವೇಳೆ ಹುಂಡಿಯಲ್ಲಿ ಒಟ್ಟು ₹637458 ಸಂಗ್ರಹವಾಗಿದೆ. ಎರಡು ನೇಪಾಳ ದೇಶದ ನಾಣ್ಯಗಳಿವೆ. ಮಾರ್ಚ್ 18 ರಂದು ಹುಂಡಿ ಹಣ ಎಣಿಕೆ ಮಾಡಿದ್ದ ವೇಳೆಯಲ್ಲಿ ₹1542204 ಸಂಗ್ರಹವಾಗಿತ್ತು’ ಎಂದು ತಿಳಿಸಿದರು.</p>.<p>ಕಂದಾಯ ಇಲಾಖೆ ಸಿಬ್ಬಂದಿ ಅನಂತ ಜೋಷಿ, ಮೈಬೂಬ ಅಲಿ, ಮಂಜುನಾಥ ಹಿರೇಮಠ, ಮಹೇಶ ದಲಾಲ್, ಶರಣಪ್ಪ, ಅಭಿಷೇಕ, ವಿರೇಶ, ವೆಂಕಟೇಶ ಸೇರಿ ದೇಗುಲದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>