ಸುದ್ದಿಗೋಷ್ಠಿಯಲ್ಲಿ ಅವರು, ‘ಆಂಧ್ರದ ಅನ್ನದಾನ ಚಿದಂಬರ ಶಾಸ್ತ್ರಿ ಎಂಬುವವರು ಸುಳ್ಳುದಾಖಲೆ ಸೃಷ್ಟಿಸಿ ತಿರುಮಲದಲ್ಲಿ ಹನುಮಂತನ ಜನನವಾಗಿದೆ ಎಂದು ಟಿಟಿಡಿ ಮೂಲಕ ಹೇಳಿಸಿದ್ದಾರೆ.ನಮ್ಮ ರಾಜ್ಯ ಸರ್ಕಾರ ಅಥವಾ ಪೇಜಾವರ ಮತ್ತಿತರ ಪ್ರಮುಖ ಮಠಾಧೀಶರು ಈ ಕುರಿತು ಮಾತನಾಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.