<p><strong>ಕೊಪ್ಪಳ</strong>: ರಾಜ್ಯದ ಶಾಲಾ ಮಕ್ಕಳಿಗೆ ದ್ವಿಭಾಷಾ ನೀತಿ ಅನುಷ್ಠಾನ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ಪದಾಧಿಕಾರಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>.<p>ಭಾಷಾ ಸಮತೋಲನಕ್ಕಾಗಿ ಮೊದಲು ಕನ್ನಡವನ್ನು ಉಳಿಸಿಕೊಂಡು ಜೊತೆಗೆ ಇಂಗ್ಲಿಷ್ನಂಥ ಜಾಗತಿಕ ಭಾಷೆಯಲ್ಲಿ ಮಕ್ಕಳಿಗೆ ಸಾಧನೆಗೆ ಅವಕಾಶ ಕೊಡುವುದು, ಸ್ಥಳೀಯ ಹಾಗೂ ಜಾಗತಿಕ ಜ್ಞಾನ ಒದಗಿಸಲು, ತಾತ್ವಿಕ ಪ್ರೌಢಿಮೆ ಬೆಳಸಲು ದ್ವಿಭಾಷಾ ನೀತಿ ಅಗತ್ಯವಾಗಿದೆ ಎಂದು ಪದಾಧಿಕಾರಿಗಳು ಹೇಳಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಜ ಉಳ್ಳಾಗಡ್ಡಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಹೊನಕೇರಿ, ಜಿಲ್ಲಾ ಉಪಾಧ್ಯಕ್ಷ ಗವಿಸಿದ್ದಪ್ಪ ಹೊಂಡಿ, ಪ್ರಮುಖರಾದ ಹುಸೇನಬಾಷಾ ಗುನ್ನಳ್ಳಿ, ಮೌನೇಶ್ ಹಡಪದ, ಶಂಕರ ಮೇಟಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ರಾಜ್ಯದ ಶಾಲಾ ಮಕ್ಕಳಿಗೆ ದ್ವಿಭಾಷಾ ನೀತಿ ಅನುಷ್ಠಾನ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ಪದಾಧಿಕಾರಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಮನವಿ ಸಲ್ಲಿಸಿದರು. ಈ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.</p>.<p>ಭಾಷಾ ಸಮತೋಲನಕ್ಕಾಗಿ ಮೊದಲು ಕನ್ನಡವನ್ನು ಉಳಿಸಿಕೊಂಡು ಜೊತೆಗೆ ಇಂಗ್ಲಿಷ್ನಂಥ ಜಾಗತಿಕ ಭಾಷೆಯಲ್ಲಿ ಮಕ್ಕಳಿಗೆ ಸಾಧನೆಗೆ ಅವಕಾಶ ಕೊಡುವುದು, ಸ್ಥಳೀಯ ಹಾಗೂ ಜಾಗತಿಕ ಜ್ಞಾನ ಒದಗಿಸಲು, ತಾತ್ವಿಕ ಪ್ರೌಢಿಮೆ ಬೆಳಸಲು ದ್ವಿಭಾಷಾ ನೀತಿ ಅಗತ್ಯವಾಗಿದೆ ಎಂದು ಪದಾಧಿಕಾರಿಗಳು ಹೇಳಿದರು.</p>.<p>ಸಂಘಟನೆಯ ಜಿಲ್ಲಾಧ್ಯಕ್ಷ ಶಿವರಾಜ ಉಳ್ಳಾಗಡ್ಡಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಹೊನಕೇರಿ, ಜಿಲ್ಲಾ ಉಪಾಧ್ಯಕ್ಷ ಗವಿಸಿದ್ದಪ್ಪ ಹೊಂಡಿ, ಪ್ರಮುಖರಾದ ಹುಸೇನಬಾಷಾ ಗುನ್ನಳ್ಳಿ, ಮೌನೇಶ್ ಹಡಪದ, ಶಂಕರ ಮೇಟಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>