ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಹಳ್ಳೂರ ಈ ಕುರಿತು ಮಾಹಿತಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಕೃಷ್ಣಾ ಬಿ ಸ್ಕೀಮ್ ಯೋಜನೆ ಪೂರ್ಣಗೊಳಿಸುವುದಕ್ಕೆ ಮನವಿ ಸಲ್ಲಿಸಿದ್ದೇವೆ. ಮುಖ್ಯಮಂತ್ರಿ ಅವರು ಯೋಜನೆಗೆ ಹಣಕಾಸಿನ ನೆರವು ನೀಡುವುದಾಗಿ ಹಾಗೂ ತ್ವರಿತವಾಗಿ ಕಾಮಗಾರಿ ಆರಂಭಿಸುವ ಕುರಿತು ಭರವಸೆ ನೀಡಿದ್ದಾರೆ‘ ಎಂದು ಹೇಳಿದರು.