ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ, ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸನಗೌಡ, ಪ್ರಧಾನ ಕಾರ್ಯದರ್ಶಿ ಬಿ. ಮಂಜುನಾಥ, ನಿರ್ದೇಶಕ ಬಾಳಪ್ಪ ಕಾಳೆ , ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಂಜುಳಾ ಶ್ಯಾವಿ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರಾಣೇಶ ಪೂಜಾರ (ಕೊಪ್ಪಳ), ಶಂಶಾದ ಬೇಗಂ (ಕನಕಗಿರಿ), ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಮಾಕಣ್ಣವರ್, ನಿರ್ದೇಶಕರಾದ ತಿಪ್ಪೇಶ ಹಾಗೂ ಮಂಜುನಾಥ ಇದ್ದರು.