ತಹಶೀಲ್ದಾರ್ ಕಿರಣ್ ಕುಮಾರ್ ಕುಲಕರ್ಣಿ, ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣನವರ್, ಶಿರಸ್ತೇದಾರ ಮುಸ್ತಫಾ, ಕೃಷಿ ಇಲಾಖೆಯ ತಾಲ್ಲೂಕು ಸಹಾಯಕ ನಿರ್ದೇಶಕ ನಿಂಗಣ್ಣ ಬಿರಾದಾರ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಶಂಬಣ್ಣ ಜೋಳದ, ಶಿವಕುಮಾರ ನಾಗಲಾಪೂರಮಠ, ಮಾರುತಿ ಗಾವರಾಳ, ಕಳಕಪ್ಪ ಕಂಬಳಿ, ಬಸವರಾಜ ಅಡವಿ, ಕನಕಪ್ಪ ಬ್ಯಾಡರ್, ಮಹೇಶ ಕವಲೂರು, ಬಸವರಾಜ, ಸಹಾಯಕ ಕೃಷಿ ನಿರ್ದೇಶಕ ಅಜ್ಮಿರ ಅಲಿ, ಪಂಪಾಪತಿ, ಗೋಣಿ ಬಸಪ್ಪ, ರಾಜೇಶ್ವರಿ ಹಾಗೂ ಶಿವಾನಂದ ಮಾಳಗಿ ಇದ್ದರು.