<p><strong>ಯಲಬುರ್ಗಾ:</strong> ತಾಲ್ಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದೂ ಸೇವಾ ಪ್ರತಿಷ್ಠಾನ ಮತ್ತು ಯೂತ್ ಫಾರ್ ಸೇವಾ ಮತ್ತು ಸ್ವಗ್ರಾಮ ಫೆಲೋಶಿಫ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಜರುಗಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಯ್ಯ ಗುರುಮಠ ಮಾತನಾಡಿ, ‘ವಿದ್ಯಾರ್ಥಿಗಳು ಇವುಗಳ ಪ್ರಯೋಜನ ಪಡೆದು ಉತ್ತಮ ಸಾಧನೆ ಮಾಡಬೇಕು. ಶಿಕ್ಷಕರು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಸುವುದು ಹಾಗೂ ಪರಿಣಾಮಕಾರಿ ಬೋಧನೆಗೆ ಹೆಚ್ಚಿನ ಆಸಕ್ತಿ ತೊರುವುದು ಮುಖ್ಯ’ ಎಂದು ಹೇಳಿದರು.</p>.<p>ಯೂತ್ ಪಾರ್ ಸೇವಾ ಸಂಸ್ಥೆಯ ಸಂಚಾಲಕ ಜಗನ್ನಾಥ ಮಾತನಾಡಿ, ‘ಸಂಸ್ಥೆ ವತಿಯಿಂದ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಾಗೆಯೇ ಗ್ರಾಮೀಣ ಮಕ್ಕಳಿಗಾಗಿಯೇ ಬ್ಯಾಗ್ ವಿತರಣೆಗೆ ಮುಂದಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾದರೆ ಸಂಸ್ಥೆಯು ಕೈಗೊಂಡ ಕೆಲಸಕ್ಕೆ ಸಾರ್ಥಕತೆ ಸಿಗುತ್ತದೆ’ ಎಂದರು.</p>.<p>ಹಿಂದೂ ಸೇವಾ ಪ್ರತಿಷ್ಠಾನದ ಮುಖಂಡ ಭೀಮರಾವ್ ದೇಶಪಾಂಡೆ ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕಲ್ಲೇಶಪ್ಪ ತೊಂಡಿಹಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ರಫಿಸಾಬ್ ದೊಡ್ಡಮನಿ, ಪ್ರಭು ಬೆಣಕಲ್, ಬಲವಂತ ಪೂಜಾರ, ಬಸವರಾಜ ತಳವಾರ, ಯಲ್ಲಪ್ಪ ಅಗಸಿಮನಿ, ಮಲ್ಲಯ್ಯ ಹಿರೇಮಠ, ಮುತ್ತಣ್ಣ ಹಿರೇಗೌಡ್ರ, ಸಿದ್ದು ಹಿರೇಮಠ, ಕಲ್ಲೇಶ ಸಂಗನಾಳ, ಸಂಗಪ್ಪ ಹೂಗಾರ, ಕಲ್ಲೇಶ ಕರಮುಡಿ, ಕಲ್ಲೇಶ ಮುದರಿಮನಿ, ಸಂತೋಷ ಕುದರಿಮನಿ, ದೊಡ್ಡಯ್ಯ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ತಾಲ್ಲೂಕಿನ ಕಲ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿಂದೂ ಸೇವಾ ಪ್ರತಿಷ್ಠಾನ ಮತ್ತು ಯೂತ್ ಫಾರ್ ಸೇವಾ ಮತ್ತು ಸ್ವಗ್ರಾಮ ಫೆಲೋಶಿಫ್ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣಾ ಕಾರ್ಯಕ್ರಮ ಜರುಗಿತು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗಯ್ಯ ಗುರುಮಠ ಮಾತನಾಡಿ, ‘ವಿದ್ಯಾರ್ಥಿಗಳು ಇವುಗಳ ಪ್ರಯೋಜನ ಪಡೆದು ಉತ್ತಮ ಸಾಧನೆ ಮಾಡಬೇಕು. ಶಿಕ್ಷಕರು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಸರಿಯಾಗಿ ತಲುಪಿಸುವುದು ಹಾಗೂ ಪರಿಣಾಮಕಾರಿ ಬೋಧನೆಗೆ ಹೆಚ್ಚಿನ ಆಸಕ್ತಿ ತೊರುವುದು ಮುಖ್ಯ’ ಎಂದು ಹೇಳಿದರು.</p>.<p>ಯೂತ್ ಪಾರ್ ಸೇವಾ ಸಂಸ್ಥೆಯ ಸಂಚಾಲಕ ಜಗನ್ನಾಥ ಮಾತನಾಡಿ, ‘ಸಂಸ್ಥೆ ವತಿಯಿಂದ ಸಾಕಷ್ಟು ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಹಾಗೆಯೇ ಗ್ರಾಮೀಣ ಮಕ್ಕಳಿಗಾಗಿಯೇ ಬ್ಯಾಗ್ ವಿತರಣೆಗೆ ಮುಂದಾಗಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾದರೆ ಸಂಸ್ಥೆಯು ಕೈಗೊಂಡ ಕೆಲಸಕ್ಕೆ ಸಾರ್ಥಕತೆ ಸಿಗುತ್ತದೆ’ ಎಂದರು.</p>.<p>ಹಿಂದೂ ಸೇವಾ ಪ್ರತಿಷ್ಠಾನದ ಮುಖಂಡ ಭೀಮರಾವ್ ದೇಶಪಾಂಡೆ ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಕಲ್ಲೇಶಪ್ಪ ತೊಂಡಿಹಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ರಫಿಸಾಬ್ ದೊಡ್ಡಮನಿ, ಪ್ರಭು ಬೆಣಕಲ್, ಬಲವಂತ ಪೂಜಾರ, ಬಸವರಾಜ ತಳವಾರ, ಯಲ್ಲಪ್ಪ ಅಗಸಿಮನಿ, ಮಲ್ಲಯ್ಯ ಹಿರೇಮಠ, ಮುತ್ತಣ್ಣ ಹಿರೇಗೌಡ್ರ, ಸಿದ್ದು ಹಿರೇಮಠ, ಕಲ್ಲೇಶ ಸಂಗನಾಳ, ಸಂಗಪ್ಪ ಹೂಗಾರ, ಕಲ್ಲೇಶ ಕರಮುಡಿ, ಕಲ್ಲೇಶ ಮುದರಿಮನಿ, ಸಂತೋಷ ಕುದರಿಮನಿ, ದೊಡ್ಡಯ್ಯ ಪಟ್ಟಣಶೆಟ್ಟಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>