<p><strong>ಕೊಪ್ಪಳ</strong>: ‘ಬ್ಯಾಂಕ್ ಅಭಿವೃದ್ಧಿ ಪಥದತ್ತ ಸಾಗಿದ್ದು, ಇದಕ್ಕೆ ಎಲ್ಲಾ ನಿರ್ದೇಶಕರ, ಷೇರುದಾರರ, ಗ್ರಾಹಕರ ಮತ್ತು ಸಿಬ್ಬಂದಿ ಸಹಕಾರ ಕಾರಣ’ ಎಂದು ಗವಿಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಎಂ.ಆಡೂರ ಹೇಳಿದರು.</p>.<p>ಶಿವಶಾಂತವೀರ ಮಂಗಲ ಭವನದಲ್ಲಿ ನಡೆದ ಬ್ಯಾಂಕ್ನ 89ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ ‘ಬ್ಯಾಂಕಿಗೆ ಸಾಕಷ್ಟು ಪೈಪೋಟಿ ಹಾಗೂ ಹಲವಾರು ಒತ್ತಡಗಳು ಇದ್ದರೂ ಅವುಗಳನ್ನು ನಿಭಾಯಿಸಿ ಪೈಪೋಟಿ ಎದುರಿಸಿದ್ದೇವೆ. ಬ್ಯಾಂಕ್ ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ’ ಎಂದರು.</p>.<p>ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಪ್ರಭಾಕರ ಜೋಶಿ, ಮಾರಾಟ ಅಧಿಕಾರಿ ಮಲ್ಲಿಕಾರ್ಜುನ ಸಿದ್ನೇಕೊಪ್ಪ,<br />ಹಿರಿಯರಾದ ನೀಲಕಂಠಯ್ಯ ಹಿರೇಮಠ, ನಾಗರಾಜ ಬಳ್ಳಾರಿ, ಬ್ಯಾಂಕಿನ ಉಪಾಧ್ಯಕ್ಷ ಬಸಯ್ಯ ಹಿರೇಮಠ, ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಶಹಪೂರ, ವಿಶ್ವನಾಥ ಜಿ ಅಗಡಿ, ಗವಿಸಿದ್ದಪ್ಪ ಸಿ. ತಳಕಲ್, ರಾಜೇಂದ್ರ ಕುಮಾರ ಎಸ್. ಶೆಟ್ಟರ್, ಶಿವರಡ್ಡಿ ಭೂಮಕ್ಕನವರ, ಶಿವಕುಮಾರ ಶೆಟ್ಟರ್ , ರಮೇಶ ಕವಲೂರ, ನಾಗರಾಜ ಅರಕೇರಿ, ಸೈಯದಾ ಶೈನಾಜಬೇಗಂ, ಸುಮಂಗಲಾ ಸೋಮಲಾಪೂರ ಹಾಗೂ ಜಯಶ್ರೀ ಬಬಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಬ್ಯಾಂಕ್ ಅಭಿವೃದ್ಧಿ ಪಥದತ್ತ ಸಾಗಿದ್ದು, ಇದಕ್ಕೆ ಎಲ್ಲಾ ನಿರ್ದೇಶಕರ, ಷೇರುದಾರರ, ಗ್ರಾಹಕರ ಮತ್ತು ಸಿಬ್ಬಂದಿ ಸಹಕಾರ ಕಾರಣ’ ಎಂದು ಗವಿಸಿದ್ದೇಶ್ವರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ರಾಜಶೇಖರಗೌಡ ಎಂ.ಆಡೂರ ಹೇಳಿದರು.</p>.<p>ಶಿವಶಾಂತವೀರ ಮಂಗಲ ಭವನದಲ್ಲಿ ನಡೆದ ಬ್ಯಾಂಕ್ನ 89ನೇ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿ ‘ಬ್ಯಾಂಕಿಗೆ ಸಾಕಷ್ಟು ಪೈಪೋಟಿ ಹಾಗೂ ಹಲವಾರು ಒತ್ತಡಗಳು ಇದ್ದರೂ ಅವುಗಳನ್ನು ನಿಭಾಯಿಸಿ ಪೈಪೋಟಿ ಎದುರಿಸಿದ್ದೇವೆ. ಬ್ಯಾಂಕ್ ಉತ್ತಮ ರೀತಿಯಲ್ಲಿ ಅಭಿವೃದ್ಧಿಯಾಗುತ್ತಿದೆ’ ಎಂದರು.</p>.<p>ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಪ್ರಭಾಕರ ಜೋಶಿ, ಮಾರಾಟ ಅಧಿಕಾರಿ ಮಲ್ಲಿಕಾರ್ಜುನ ಸಿದ್ನೇಕೊಪ್ಪ,<br />ಹಿರಿಯರಾದ ನೀಲಕಂಠಯ್ಯ ಹಿರೇಮಠ, ನಾಗರಾಜ ಬಳ್ಳಾರಿ, ಬ್ಯಾಂಕಿನ ಉಪಾಧ್ಯಕ್ಷ ಬಸಯ್ಯ ಹಿರೇಮಠ, ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಶಹಪೂರ, ವಿಶ್ವನಾಥ ಜಿ ಅಗಡಿ, ಗವಿಸಿದ್ದಪ್ಪ ಸಿ. ತಳಕಲ್, ರಾಜೇಂದ್ರ ಕುಮಾರ ಎಸ್. ಶೆಟ್ಟರ್, ಶಿವರಡ್ಡಿ ಭೂಮಕ್ಕನವರ, ಶಿವಕುಮಾರ ಶೆಟ್ಟರ್ , ರಮೇಶ ಕವಲೂರ, ನಾಗರಾಜ ಅರಕೇರಿ, ಸೈಯದಾ ಶೈನಾಜಬೇಗಂ, ಸುಮಂಗಲಾ ಸೋಮಲಾಪೂರ ಹಾಗೂ ಜಯಶ್ರೀ ಬಬಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>