<p>ಕೊಪ್ಪಳ: ತಾಲ್ಲೂಕಿನ ಚಿಕ್ಕಬಗನಾಳ ಸಮೀಪದ ಬಾಳೆ ತೋಟವೊಂದರಲ್ಲಿ ಕರಡಿ ಶನಿವಾರ ಬೆಳಗಿನ ಜಾವ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.<br /><br />ಗ್ರಾಮದ ಸಮೀಪವೇ ಇರುವ ಶೇಷಪ್ಪ-ರಾಮಪ್ಪ ಎಂಬುವರ ಬಾಳೆ ಬಾಳೆ ತೋಟದಲ್ಲಿ ಕಂಡು ಬಂದಿದೆ.<br />ಬೆಳಗಿನ ಜಾವ ಕೃಷಿ ಚಟುವಟಿಕೆ ಹೋದಾಗ ಕರಡಿ ಸಂಚರಿಸುತ್ತಿರುವುದು ಕಂಡು ಬಂತು.</p>.<p>ಬಿಸಿಲಿನ ಧಗೆ ಮತ್ತು ಆಹಾರದ ಕೊರತೆಯಿಂದ ಗುಡ್ಡಗಳನ್ನು ಬಿಟ್ಟು ತೋಟದತ್ತ ಬಂದಿರುವ ಬಗ್ಗೆ ಹೇಳಲಾಗುತ್ತಿದೆ.</p>.<p>ಈ ಕುರಿತು ರೈತರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ತಾಲ್ಲೂಕಿನ ಚಿಕ್ಕಬಗನಾಳ ಸಮೀಪದ ಬಾಳೆ ತೋಟವೊಂದರಲ್ಲಿ ಕರಡಿ ಶನಿವಾರ ಬೆಳಗಿನ ಜಾವ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.<br /><br />ಗ್ರಾಮದ ಸಮೀಪವೇ ಇರುವ ಶೇಷಪ್ಪ-ರಾಮಪ್ಪ ಎಂಬುವರ ಬಾಳೆ ಬಾಳೆ ತೋಟದಲ್ಲಿ ಕಂಡು ಬಂದಿದೆ.<br />ಬೆಳಗಿನ ಜಾವ ಕೃಷಿ ಚಟುವಟಿಕೆ ಹೋದಾಗ ಕರಡಿ ಸಂಚರಿಸುತ್ತಿರುವುದು ಕಂಡು ಬಂತು.</p>.<p>ಬಿಸಿಲಿನ ಧಗೆ ಮತ್ತು ಆಹಾರದ ಕೊರತೆಯಿಂದ ಗುಡ್ಡಗಳನ್ನು ಬಿಟ್ಟು ತೋಟದತ್ತ ಬಂದಿರುವ ಬಗ್ಗೆ ಹೇಳಲಾಗುತ್ತಿದೆ.</p>.<p>ಈ ಕುರಿತು ರೈತರು ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>