ಕಾರ್ಯಕ್ರಮವನ್ನು ಶಾಸಕ ರಾಘವೇಂದ್ರ ಹಿಟ್ನಾಳ ಉದ್ಘಾಟಿಸಿದರು. ಮಾಜಿ ಶಾಸಕ ಕೆ. ಬಸವರಾಜ ಹಿಟ್ನಾಳ, ರಾಜ್ಯ ವಕ್ಫ್ ಬೋರ್ಡ್ ಹಣಕಾಸು ಸಮಿತಿ ಅಧ್ಯಕ್ಷ ಅಸೀಫ್ ಅಲಿ, ಜಿಲ್ಲಾ ವಕ್ಫ್ ಬೋರ್ಡ್ ಕಮಿಟಿ ಅಧ್ಯಕ್ಷ ಪೀರಾಹುಸೇನ್ ಹೊಸಳ್ಳಿ, ಅಲಿಸಾಬ ಗಬ್ಬೂರು, ಯುಸೂಫಿಯಾ ಮಸ್ಜಿದ್ ಸಮಿತಿ ಅಧ್ಯಕ್ಷ ಯಜ್ದಾನಿ ಪಾಷಾ, ಮುಸ್ಲಿಂ ನೌಕರರ ಸಂಘದ ಅಧ್ಯಕ್ಷ ನವೀದ್, ನಗರಸಭೆ ಸದಸ್ಯ ಅಮ್ಜದ್ ಪಟೇಲ್, ಶಾದಿಮಹಲ್ ಕಮಿಟಿಯ ಅಧ್ಯಕ್ಷ ಅಬ್ದುಲ್ ಅಜೀಜ್ ಚೌಥಾಯಿ ಪಾಲ್ಗೊಂಡಿದ್ದರು.